AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಈ ಕಾರಣಕ್ಕೆ ರಾಹುಲ್​​​ ಗಾಂಧಿಯ ದೊಡ್ಡ ಅಭಿಮಾನಿ: ಶಿವರಾಜ್​​​ ಕುಮಾರ್

ಕಾಂಗ್ರೆಸ್​​​​ ಸಮಾವೇಶದಲ್ಲಿ ನಟ ಶಿವ ರಾಜ್​​​ಕುಮಾರ್​​​ ಅವರು ರಾಹುಲ್​​​ ಗಾಂಧಿ ಅವರನ್ನು ಹಾಡಿ ಹೋಗಳಿದ್ದಾರೆ. ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ನಾನು ಈ ಕಾರಣಕ್ಕೆ ಅಭಿಮಾನಿ ಎಂದು ಶಿವ ರಾಜ್​​ಕುಮಾರ್​​ ಅವರು ಹೇಳಿದ್ದಾರೆ. ಅದು ಯಾವ ಕಾರಣ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:May 03, 2024 | 3:00 PM

Share

ಬೆಂಗಳೂರು, ಮೇ.02: ಇಂದು ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ (Rahulgandhi) ಅವರು ಭಾಗವಹಿಸಿದ್ದಾರೆ. ಸಮಾವೇಶದಲ್ಲಿ ಕಾಂಗ್ರೆಸ್​​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಭಾಗವಹಿಸಿದ್ದು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್​​​ಕುಮಾರ್​​ ಪರವಾಗಿ ಪ್ರಚಾರ ಮಾಡಿದ್ದಾರೆ. ಸಮಾವೇಶದಲ್ಲಿ ಗೀತಾ ಅವರ ಪತಿ, ನಟ ಶಿವರಾಜ್​​​ ಕುಮಾರ್​​​ ಅವರು ಮಾತನಾಡಿದ್ದಾರೆ. ” ನನಗೆ ತುಂಬಾ ಸಂತೋಷವಾಗುತ್ತಿದೆ. ಇಂತಹ ಮಹಾನಾಯಕರ ಜತೆಗೆ ವೇದಿಕೆಯನ್ನು ಹಂಚಿಕೊಳ್ಳಲು, ನಾನು ಹಲವು ಸಮಾವೇಶದಲ್ಲಿ ಹೇಳಿದ್ದೇನೆ, ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ಅವರ ಮನುಷ್ಯತ್ವಕ್ಕೆ ನಾನು ಅಭಿಮಾನಿ ಎಂದು ಹೇಳಿದರು. ಯಾವ ಮನುಷ್ಯ ಫಿಟ್​​​ ಆಗಿರುತ್ತನೋ ಅವನು ದೇಶವನ್ನು ಸ್ಟ್ರೀಟ್​​​ ಆಗಿ ಇಟ್ಟುಕೊಂಡಿರುತ್ತಾನೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Thu, 2 May 24

Follow Us
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್