AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಈ ಕಾರಣಕ್ಕೆ ರಾಹುಲ್​​​ ಗಾಂಧಿಯ ದೊಡ್ಡ ಅಭಿಮಾನಿ: ಶಿವರಾಜ್​​​ ಕುಮಾರ್

ಕಾಂಗ್ರೆಸ್​​​​ ಸಮಾವೇಶದಲ್ಲಿ ನಟ ಶಿವ ರಾಜ್​​​ಕುಮಾರ್​​​ ಅವರು ರಾಹುಲ್​​​ ಗಾಂಧಿ ಅವರನ್ನು ಹಾಡಿ ಹೋಗಳಿದ್ದಾರೆ. ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ನಾನು ಈ ಕಾರಣಕ್ಕೆ ಅಭಿಮಾನಿ ಎಂದು ಶಿವ ರಾಜ್​​ಕುಮಾರ್​​ ಅವರು ಹೇಳಿದ್ದಾರೆ. ಅದು ಯಾವ ಕಾರಣ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:May 03, 2024 | 3:00 PM

Share

ಬೆಂಗಳೂರು, ಮೇ.02: ಇಂದು ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ (Rahulgandhi) ಅವರು ಭಾಗವಹಿಸಿದ್ದಾರೆ. ಸಮಾವೇಶದಲ್ಲಿ ಕಾಂಗ್ರೆಸ್​​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಭಾಗವಹಿಸಿದ್ದು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್​​​ಕುಮಾರ್​​ ಪರವಾಗಿ ಪ್ರಚಾರ ಮಾಡಿದ್ದಾರೆ. ಸಮಾವೇಶದಲ್ಲಿ ಗೀತಾ ಅವರ ಪತಿ, ನಟ ಶಿವರಾಜ್​​​ ಕುಮಾರ್​​​ ಅವರು ಮಾತನಾಡಿದ್ದಾರೆ. ” ನನಗೆ ತುಂಬಾ ಸಂತೋಷವಾಗುತ್ತಿದೆ. ಇಂತಹ ಮಹಾನಾಯಕರ ಜತೆಗೆ ವೇದಿಕೆಯನ್ನು ಹಂಚಿಕೊಳ್ಳಲು, ನಾನು ಹಲವು ಸಮಾವೇಶದಲ್ಲಿ ಹೇಳಿದ್ದೇನೆ, ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ಅವರ ಮನುಷ್ಯತ್ವಕ್ಕೆ ನಾನು ಅಭಿಮಾನಿ ಎಂದು ಹೇಳಿದರು. ಯಾವ ಮನುಷ್ಯ ಫಿಟ್​​​ ಆಗಿರುತ್ತನೋ ಅವನು ದೇಶವನ್ನು ಸ್ಟ್ರೀಟ್​​​ ಆಗಿ ಇಟ್ಟುಕೊಂಡಿರುತ್ತಾನೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Thu, 2 May 24

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!