AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಈ ಕಾರಣಕ್ಕೆ ರಾಹುಲ್​​​ ಗಾಂಧಿಯ ದೊಡ್ಡ ಅಭಿಮಾನಿ: ಶಿವರಾಜ್​​​ ಕುಮಾರ್

ಕಾಂಗ್ರೆಸ್​​​​ ಸಮಾವೇಶದಲ್ಲಿ ನಟ ಶಿವ ರಾಜ್​​​ಕುಮಾರ್​​​ ಅವರು ರಾಹುಲ್​​​ ಗಾಂಧಿ ಅವರನ್ನು ಹಾಡಿ ಹೋಗಳಿದ್ದಾರೆ. ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ನಾನು ಈ ಕಾರಣಕ್ಕೆ ಅಭಿಮಾನಿ ಎಂದು ಶಿವ ರಾಜ್​​ಕುಮಾರ್​​ ಅವರು ಹೇಳಿದ್ದಾರೆ. ಅದು ಯಾವ ಕಾರಣ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:May 03, 2024 | 3:00 PM

Share

ಬೆಂಗಳೂರು, ಮೇ.02: ಇಂದು ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ (Rahulgandhi) ಅವರು ಭಾಗವಹಿಸಿದ್ದಾರೆ. ಸಮಾವೇಶದಲ್ಲಿ ಕಾಂಗ್ರೆಸ್​​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಭಾಗವಹಿಸಿದ್ದು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್​​​ಕುಮಾರ್​​ ಪರವಾಗಿ ಪ್ರಚಾರ ಮಾಡಿದ್ದಾರೆ. ಸಮಾವೇಶದಲ್ಲಿ ಗೀತಾ ಅವರ ಪತಿ, ನಟ ಶಿವರಾಜ್​​​ ಕುಮಾರ್​​​ ಅವರು ಮಾತನಾಡಿದ್ದಾರೆ. ” ನನಗೆ ತುಂಬಾ ಸಂತೋಷವಾಗುತ್ತಿದೆ. ಇಂತಹ ಮಹಾನಾಯಕರ ಜತೆಗೆ ವೇದಿಕೆಯನ್ನು ಹಂಚಿಕೊಳ್ಳಲು, ನಾನು ಹಲವು ಸಮಾವೇಶದಲ್ಲಿ ಹೇಳಿದ್ದೇನೆ, ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ಅವರ ಮನುಷ್ಯತ್ವಕ್ಕೆ ನಾನು ಅಭಿಮಾನಿ ಎಂದು ಹೇಳಿದರು. ಯಾವ ಮನುಷ್ಯ ಫಿಟ್​​​ ಆಗಿರುತ್ತನೋ ಅವನು ದೇಶವನ್ನು ಸ್ಟ್ರೀಟ್​​​ ಆಗಿ ಇಟ್ಟುಕೊಂಡಿರುತ್ತಾನೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Thu, 2 May 24

Follow Us
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್