AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಈ ಕಾರಣಕ್ಕೆ ರಾಹುಲ್​​​ ಗಾಂಧಿಯ ದೊಡ್ಡ ಅಭಿಮಾನಿ: ಶಿವರಾಜ್​​​ ಕುಮಾರ್

ಕಾಂಗ್ರೆಸ್​​​​ ಸಮಾವೇಶದಲ್ಲಿ ನಟ ಶಿವ ರಾಜ್​​​ಕುಮಾರ್​​​ ಅವರು ರಾಹುಲ್​​​ ಗಾಂಧಿ ಅವರನ್ನು ಹಾಡಿ ಹೋಗಳಿದ್ದಾರೆ. ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ನಾನು ಈ ಕಾರಣಕ್ಕೆ ಅಭಿಮಾನಿ ಎಂದು ಶಿವ ರಾಜ್​​ಕುಮಾರ್​​ ಅವರು ಹೇಳಿದ್ದಾರೆ. ಅದು ಯಾವ ಕಾರಣ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:May 03, 2024 | 3:00 PM

Share

ಬೆಂಗಳೂರು, ಮೇ.02: ಇಂದು ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ (Rahulgandhi) ಅವರು ಭಾಗವಹಿಸಿದ್ದಾರೆ. ಸಮಾವೇಶದಲ್ಲಿ ಕಾಂಗ್ರೆಸ್​​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಭಾಗವಹಿಸಿದ್ದು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್​​​ಕುಮಾರ್​​ ಪರವಾಗಿ ಪ್ರಚಾರ ಮಾಡಿದ್ದಾರೆ. ಸಮಾವೇಶದಲ್ಲಿ ಗೀತಾ ಅವರ ಪತಿ, ನಟ ಶಿವರಾಜ್​​​ ಕುಮಾರ್​​​ ಅವರು ಮಾತನಾಡಿದ್ದಾರೆ. ” ನನಗೆ ತುಂಬಾ ಸಂತೋಷವಾಗುತ್ತಿದೆ. ಇಂತಹ ಮಹಾನಾಯಕರ ಜತೆಗೆ ವೇದಿಕೆಯನ್ನು ಹಂಚಿಕೊಳ್ಳಲು, ನಾನು ಹಲವು ಸಮಾವೇಶದಲ್ಲಿ ಹೇಳಿದ್ದೇನೆ, ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ಅವರ ಮನುಷ್ಯತ್ವಕ್ಕೆ ನಾನು ಅಭಿಮಾನಿ ಎಂದು ಹೇಳಿದರು. ಯಾವ ಮನುಷ್ಯ ಫಿಟ್​​​ ಆಗಿರುತ್ತನೋ ಅವನು ದೇಶವನ್ನು ಸ್ಟ್ರೀಟ್​​​ ಆಗಿ ಇಟ್ಟುಕೊಂಡಿರುತ್ತಾನೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Thu, 2 May 24

Follow Us
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!