‘ನಾನು ಗೀತಕ್ಕನಿಗೆ ಮೀಡಿಯೇಟರ್​ ಅಲ್ಲ’; ಮಧು ಬಂಗಾರಪ್ಪ

Updated on: Mar 21, 2024 | 8:23 AM

ಗೀತಾ ಶಿವರಾಜ್​ಕುಮಾರ್ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಅವರಿಗೆ ಟಿಕೆಟ್ ಸಿಕ್ಕಿದೆ. ಮಾರ್ಚ್ 20ರಿಂದ ಇವರು ಪ್ರಚಾರ ಆರಂಭಿಸಿದ್ದಾರೆ. ನಟ ಶಿವರಾಜ್​ಕುಮಾರ್ ಕೂಡ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ.

ಗೀತಾ ಶಿವರಾಜ್​ಕುಮಾರ್ (Geetha Shivarajkumar) ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಅವರಿಗೆ ಟಿಕೆಟ್ ಸಿಕ್ಕಿದೆ. ಮಾರ್ಚ್ 20ರಿಂದ ಇವರು ಪ್ರಚಾರ ಆರಂಭಿಸಿದ್ದಾರೆ. ನಟ ಶಿವರಾಜ್​ಕುಮಾರ್ ಕೂಡ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ. ಅವರು ಪ್ರತಿಸ್ಪರ್ಧಿ, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರನ್ನು ಸೋಲಿಸುವ ಭರವಸೆಯಲ್ಲಿ ಇದ್ದಾರೆ. ಶಿವರಾಜ್​ಕುಮಾರ್ ಹಾಗೂ ಗೀತಾ ಶಿವರಾಜ್​ಕುಮಾರ್ ಬಗ್ಗೆ ಮಧು ಬಂಗಾರಪ್ಪ ಮಾತನಾಡಿದ್ದಾರೆ. ‘ನಾನು ಗೀತಾ ಶಿವರಾಜ್​ಕುಮಾರ್​ಗೆ ಮೀಡಿಯೇಟರ್ ಅಲ್ಲ’ ಎಂದು ನೇರವಾಗಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More