‘ರಾಜಕೀಯದಿಂದಲೇ ಸಮಾಜದಲ್ಲಿ ಬದಲಾವಣೆ ಬರಬೇಕೆಂದೇನೂ ಇಲ್ಲ’; ಚುನಾವಣೆಗೆ ನಿಲ್ಲೋ ಬಗ್ಗೆ ರಿಷಬ್ ಶೆಟ್ಟಿ ಮಾತು
‘ಕಾಂತಾರ’ ಗೆಲುವಿನ ಖುಷಿಯಲ್ಲಿ ಇರುವ ಅವರು ಚುನಾವಣೆಗೆ ನಿಲ್ಲುತ್ತಾರಾ ಎನ್ನುವ ಪ್ರಶ್ನೆ ಎದುರಾಗಿತ್ತು. ಕೆಲವು ಕಡೆಗಳಲ್ಲಿ ಈ ಬಗ್ಗೆ ಸುಳ್ಳು ಸುದ್ದಿಗಳು ಕೂಡ ಪ್ರಕಟಗೊಂಡಿದ್ದವು. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘
ರಾಜ್ಯದಲ್ಲಿ ಎಲೆಕ್ಷನ್ ಕಾವು ಜೋರಾಗಿದೆ. ಹಲವು ಸೆಲೆಬ್ರಿಟಿಗಳು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ‘ಕಾಂತಾರ’ (Kantara Movie) ಗೆಲುವಿನ ಖುಷಿಯಲ್ಲಿ ಇರುವ ಅವರು ಚುನಾವಣೆಗೆ ನಿಲ್ಲುತ್ತಾರಾ ಎನ್ನುವ ಪ್ರಶ್ನೆ ಎದುರಾಗಿತ್ತು. ಕೆಲವು ಕಡೆಗಳಲ್ಲಿ ಈ ಬಗ್ಗೆ ಸುಳ್ಳು ಸುದ್ದಿಗಳು ಕೂಡ ಪ್ರಕಟಗೊಂಡಿದ್ದವು. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘ರಾಜಕೀಯದಿಂದಲೇ ಸಮಾಜದಲ್ಲಿ ಬದಲಾವಣೆ ಬರಬೇಕು ಎಂದೇನೂ ಇಲ್ಲ’ ಎಂದು ರಿಷಬ್ ಶೆಟ್ಟಿ (Rishab Shetty) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

