‘ರಾಜಕೀಯದಿಂದಲೇ ಸಮಾಜದಲ್ಲಿ ಬದಲಾವಣೆ ಬರಬೇಕೆಂದೇನೂ ಇಲ್ಲ’; ಚುನಾವಣೆಗೆ ನಿಲ್ಲೋ ಬಗ್ಗೆ ರಿಷಬ್ ಶೆಟ್ಟಿ ಮಾತು

|

Updated on: Feb 11, 2023 | 3:52 PM

‘ಕಾಂತಾರ’ ಗೆಲುವಿನ ಖುಷಿಯಲ್ಲಿ ಇರುವ ಅವರು ಚುನಾವಣೆಗೆ ನಿಲ್ಲುತ್ತಾರಾ ಎನ್ನುವ ಪ್ರಶ್ನೆ ಎದುರಾಗಿತ್ತು. ಕೆಲವು ಕಡೆಗಳಲ್ಲಿ ಈ ಬಗ್ಗೆ ಸುಳ್ಳು ಸುದ್ದಿಗಳು ಕೂಡ ಪ್ರಕಟಗೊಂಡಿದ್ದವು. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘

ರಾಜ್ಯದಲ್ಲಿ ಎಲೆಕ್ಷನ್ ಕಾವು ಜೋರಾಗಿದೆ. ಹಲವು ಸೆಲೆಬ್ರಿಟಿಗಳು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ‘ಕಾಂತಾರ’ (Kantara Movie) ಗೆಲುವಿನ ಖುಷಿಯಲ್ಲಿ ಇರುವ ಅವರು ಚುನಾವಣೆಗೆ ನಿಲ್ಲುತ್ತಾರಾ ಎನ್ನುವ ಪ್ರಶ್ನೆ ಎದುರಾಗಿತ್ತು. ಕೆಲವು ಕಡೆಗಳಲ್ಲಿ ಈ ಬಗ್ಗೆ ಸುಳ್ಳು ಸುದ್ದಿಗಳು ಕೂಡ ಪ್ರಕಟಗೊಂಡಿದ್ದವು. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘ರಾಜಕೀಯದಿಂದಲೇ ಸಮಾಜದಲ್ಲಿ ಬದಲಾವಣೆ ಬರಬೇಕು ಎಂದೇನೂ ಇಲ್ಲ’ ಎಂದು ರಿಷಬ್ ಶೆಟ್ಟಿ (Rishab Shetty) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on