AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗಳ ಜಾರಿಗೆ ತಗಲುವ ವೆಚ್ಚವನ್ನು ಹೇಗೆ ಕ್ರೋಢೀಕರಿಸುತ್ತಾರೆ ಅಂತ ಮೇಧಾವಿ ಸಿದ್ದರಾಮಯ್ಯ ಹೇಳಲಿ: ಪ್ರತಾಪ್ ಸಿಂಹ

ಅಪ್ರಬುದ್ಧ ರಾಜಕಾರಣಿಯಾಗೇ ಸಿದ್ದರಾಮಯ್ಯನವರಿಗೆ ಒಂದು ಪ್ರಶ್ನೆ ಕೇಳ್ತೀನಿ ಅವರು ಉತ್ತರಿಸಲಿ ಎಂದು ಪ್ರತಾಪ್ ಸಿಂಹ ಹೇಳಿದರು

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jun 16, 2023 | 2:36 PM

Share

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ರಕರ್ತರೊಂದಿಗೆ ಮಾತಾಡುವಾಗ ಸಂಸದ ಪ್ರತಾಪ್ ಸಿಂಹರನ್ನು (Pratap Simha) ಎಳಸು, ಅಪ್ರಬುದ್ಧ ಅಂತ ಹೇಳಿದ್ದಕ್ಕೆ ಸಂಸದ ಇಂದು ಮೈಸೂರಲ್ಲಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ವಿಶ್ವದ ಅತಿ ದೊಡ್ಡ ಅರ್ಥಶಾಸ್ತ್ರಜ್ಞ (economist), ಮೇಧಾವಿ, ಹಲವಾರು ಬಾರಿ ಬಜೆಟ್ ಮಂಡಿಸಿರುವ ಖ್ಯಾತಿ ಉಳ್ಳವರಾಗಿದ್ದಾರೆ, ನಾನೊಬ್ಬ ಎಳಸು, ಮಗು ಅಥವಾ ಅಪ್ರಬುದ್ಧ ರಾಜಕಾರಣಿಯಾಗೇ ಅವರಿಗೊಂದು ಪ್ರಶ್ನೆ ಕೇಳ್ತೀನಿ; 5 ಗ್ಯಾರಂಟಿಗಳನ್ನು ಜಾರಿಗೆ ತರಲು ರೂ. 59,000 ಕೋಟಿ ಹಣ ಬೇಕಾಗುತ್ತದೆ ಅಂತ ಅವರೇ ಹೇಳಿದ್ದಾರೆ, ಆ ಹಣವನ್ನು ಅವರು ಹೇಗೆ ಹೊಂದಿಸುತ್ತಾರೆ ಅಂತ ನನ್ನಂಥ ಅಲ್ಪಜ್ಞಾನಿಗೆ ತಿಳಿಸಿ ಕೃತಾರ್ಥರಾಗಲಿ ಅಂತ ವ್ಯಂಗ್ಯಭರಿತ ಧಾಟಿಯಲ್ಲಿ ಕೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ