AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗಳ ಜಾರಿಗೆ ತಗಲುವ ವೆಚ್ಚವನ್ನು ಹೇಗೆ ಕ್ರೋಢೀಕರಿಸುತ್ತಾರೆ ಅಂತ ಮೇಧಾವಿ ಸಿದ್ದರಾಮಯ್ಯ ಹೇಳಲಿ: ಪ್ರತಾಪ್ ಸಿಂಹ

ಅಪ್ರಬುದ್ಧ ರಾಜಕಾರಣಿಯಾಗೇ ಸಿದ್ದರಾಮಯ್ಯನವರಿಗೆ ಒಂದು ಪ್ರಶ್ನೆ ಕೇಳ್ತೀನಿ ಅವರು ಉತ್ತರಿಸಲಿ ಎಂದು ಪ್ರತಾಪ್ ಸಿಂಹ ಹೇಳಿದರು

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jun 16, 2023 | 2:36 PM

Share

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ರಕರ್ತರೊಂದಿಗೆ ಮಾತಾಡುವಾಗ ಸಂಸದ ಪ್ರತಾಪ್ ಸಿಂಹರನ್ನು (Pratap Simha) ಎಳಸು, ಅಪ್ರಬುದ್ಧ ಅಂತ ಹೇಳಿದ್ದಕ್ಕೆ ಸಂಸದ ಇಂದು ಮೈಸೂರಲ್ಲಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ವಿಶ್ವದ ಅತಿ ದೊಡ್ಡ ಅರ್ಥಶಾಸ್ತ್ರಜ್ಞ (economist), ಮೇಧಾವಿ, ಹಲವಾರು ಬಾರಿ ಬಜೆಟ್ ಮಂಡಿಸಿರುವ ಖ್ಯಾತಿ ಉಳ್ಳವರಾಗಿದ್ದಾರೆ, ನಾನೊಬ್ಬ ಎಳಸು, ಮಗು ಅಥವಾ ಅಪ್ರಬುದ್ಧ ರಾಜಕಾರಣಿಯಾಗೇ ಅವರಿಗೊಂದು ಪ್ರಶ್ನೆ ಕೇಳ್ತೀನಿ; 5 ಗ್ಯಾರಂಟಿಗಳನ್ನು ಜಾರಿಗೆ ತರಲು ರೂ. 59,000 ಕೋಟಿ ಹಣ ಬೇಕಾಗುತ್ತದೆ ಅಂತ ಅವರೇ ಹೇಳಿದ್ದಾರೆ, ಆ ಹಣವನ್ನು ಅವರು ಹೇಗೆ ಹೊಂದಿಸುತ್ತಾರೆ ಅಂತ ನನ್ನಂಥ ಅಲ್ಪಜ್ಞಾನಿಗೆ ತಿಳಿಸಿ ಕೃತಾರ್ಥರಾಗಲಿ ಅಂತ ವ್ಯಂಗ್ಯಭರಿತ ಧಾಟಿಯಲ್ಲಿ ಕೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ