ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ನಾನು ಹೇಳಿದ್ದು, ಸಮುದಾಯದ ಪ್ರಸ್ತಾಪ ಮಾಡಿಲ್ಲ: ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ

ಒಕ್ಕಲಿಗ ಸಮುದಾಯದ ಪ್ರಸ್ತಾಪವನ್ನು ತಾವು ಮಾಡಿಲ್ಲ, ಮುಖ್ಯಮಂತ್ರಿಯನ್ನು ಮಾಡಬೇಕಿರುವುದು ಸಮುದಾಯವಲ್ಲ, ಶಾಸಕರು ಮತ್ತು ಹೈಕಮಾಂಡ್ ಆ ಕೆಲಸವನ್ನು ಮಾಡುತ್ತಾರೆ. ಶಿವಕುಮಾರ್ ಸಿಎಂ ಆಗಬೇಕೆಂದು ಸಮುದಾಯದ ಹಿನ್ನೆಲೆಯಲ್ಲಿ ಹೇಳಿಲ್ಲ, ಚುನಾವಣೆಯಲ್ಲಿ ಶಿವಕುಮಾರ್ ಪಟ್ಟಿರುವ ಶ್ರಮವನ್ನು ನೋಡಿ ಅವರು ಸಿಎಂ ಆಗಬೇಕೆಂದು ಹೇಳಿದ್ದೇನೆ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದರು.

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ನಾನು ಹೇಳಿದ್ದು, ಸಮುದಾಯದ ಪ್ರಸ್ತಾಪ ಮಾಡಿಲ್ಲ: ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ
|

Updated on: Jun 29, 2024 | 1:11 PM

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಬೇಕೆನ್ನುವ ಹೇಳಿಕೆಗೆ ತಾವು ಬದ್ಧರಾಗಿರುವುದಾಗಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ. ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿರುವ ಅವರು, ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡಲ ಗಡುವು ನೀಡಲು ನಾನು ಯಾರೂ ಅಲ್ಲ, ಚುನಾವಣೆಯಲ್ಲಿ ಶಿವಕುಮಾರ್ ಸಹ ಕಷ್ಟಪಟ್ಟಿದ್ದಾರೆ ಎಂಬ ಅಂಶವನ್ನು ಅವರು ಮನವರಿಕೆ ಮಾಡಿಕೊಂಡು ಅವರಾಗೇ ಸ್ಥಾನ ಬಿಟ್ಟುಕೊಟ್ಟರೆ ಚೆನ್ನಾಗಿರುತ್ತದೆ ಎಂದು ಸ್ವಾಮೀಜಿ ಹೇಳಿದರು. ಸ್ವಾಮೀಜೀ ಒಕ್ಕಲಿಗ ಮಹಾಸಂಸ್ಥಾನ ಮಠದ ಬಗ್ಗೆ ಹೆಚ್ ಡಿ ರೇವಣ್ಣ ಅವರು ಮಾತಾಡಿದ್ದು ಅಪ್ರಸ್ತುತ, ತಾವು ಹೇಳಿದ್ದು ಕೇವಲ ಶಿವಕುಮಾರ್ ಮುಖ್ಯಮಂತ್ರಯಾಗಬೇಕೆನ್ನುವ ಒಂದೇ ಅಂಶ, ಮಠ, ಸಮುದಾಯಗಳ ಬಗ್ಗೆ ತಾವು ಪ್ರಸ್ತಾಪವೇ ಮಾಡಿಲ್ಲ ಎಂದು ಸ್ವಾಮೀಜಿ ಹೇಳಿದರು. 1982ರಿಂದ ತಾವು ಮಠದಲ್ಲಿರುವುದಾಗಿ ಹೇಳಿದ ಸ್ವಾಮೀಜಿ ದೇವೇಗೌಡರ ಬಗ್ಗೆ ತಮಗೆ ಅಪಾರ ಗೌರವವಿದೆ, ಅನಾರೋಗ್ಯದ ನಿಮಿತ್ತ ಅವರ ಪರ ಮಾತಾಡುವುದು ಸಾಧ್ಯವಾಗಿರಲಿಲ್ಲ ಎಂದು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ರಾಜ್ಯ ವಿಭಜನೆಯಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ: ಚಂದ್ರಶೇಖರ ಶ್ರೀ ಅಚ್ಚರಿಯ ಹೇಳಿಕೆ

Follow us
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ