‘ಅವರಿಗೆ ಫ್ಯಾನ್ಸ್ ಇದಾರೆ, ನಾವು ಮಾತಾನಾಡುವುದರಿಂದ ಅವರಿಗೆ ಬೇಸರ ಆಗುತ್ತದೆ’; ದರ್ಶನ್ ಬಗ್ಗೆ ಸುದೀಪ್ ಮಾತು

ದರ್ಶನ್ ಅರೆಸ್ಟ್ ಆದ ವಿಚಾರಕ್ಕೆ ಸಂಬಂಧಿಸಿ ಅನೇಕರು ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಹಾಗೂ ದರ್ಶನ್ ಈ ಮೊದಲು ಗೆಳೆಯರಾಗಿದ್ದರು. ಈಗ ಅವರ ಗೆಳೆತನ ಮುರಿದು ಬಿದ್ದಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ನನ್ನ ಮಾತಿಂದ ಫ್ಯಾನ್ಸ್​ಗೆ ಬೇಸರ ಆಗುತ್ತದೆ ಎಂದಿದ್ದಾರೆ ಅವರು.

‘ಅವರಿಗೆ ಫ್ಯಾನ್ಸ್ ಇದಾರೆ, ನಾವು ಮಾತಾನಾಡುವುದರಿಂದ ಅವರಿಗೆ ಬೇಸರ ಆಗುತ್ತದೆ’; ದರ್ಶನ್ ಬಗ್ಗೆ ಸುದೀಪ್ ಮಾತು
|

Updated on: Aug 31, 2024 | 12:55 PM

ದರ್ಶನ್ ಅರೆಸ್ಟ್ ಆದ ವಿಚಾರಕ್ಕೆ ಸಂಬಂಧಿಸಿ ಅನೇಕರು ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಹಾಗೂ ದರ್ಶನ್ ಈ ಮೊದಲು ಗೆಳೆಯರಾಗಿದ್ದರು. ಈಗ ಅವರ ಗೆಳೆತನ ಮುರಿದು ಬಿದ್ದಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ನಾನು ಏನು ಹೇಳಬೇಕೋ ಅದನ್ನು ಮಾತನಾಡಿ ಆಗಿದೆ. ಅವರಿಗೆ ಅಂತ ಊರೆಲ್ಲ ಫ್ಯಾನ್ಸ್ ಇದಾರೆ. ಕುಟುಂಬದವರು ಇದ್ದಾರೆ. ನಾವು ಮಾತಾನಾಡುವುದರಿಂದ ಅವರಿಗೆ ಬೇಸರ ಆಗುತ್ತದೆ. ಇದಲ್ಲದೆ ಮತ್ತೊಂದು ಕುಟುಂಬ ಇದೆ. ಅವರಿಗೂ ನೋವಾಗಬಹುದು. ಸರ್ಕಾರ, ಕಾನೂನು ಇದೆ. ಅದನ್ನು ನಂಬಬೇಕು. ಪ್ರತಿಯೊಂದನ್ನೂ ನಂಬಬೇಕು’ ಎಂದು ಸುದೀಪ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!