ಕೆಪಿಸಿಸಿ ಕಚೇರಿಯಲ್ಲಿ ರಾಹುಲ್​ ಗಾಂಧಿ ಮೀಟಿಂಗ್ ಬಗ್ಗೆ ನನಗೆ ಗೊತ್ತಿಲ್ಲ: ಪರಮೇಶ್ವರ್​

ರಾಹುಲ್​ ಗಾಂಧಿ ಅವರು ನೇರವಾಗಿ ಕೆಪಿಸಿಸಿ ಕಚೇರಿಗೆ ತೆರಳಿದರು. ಅಲ್ಲಿ, ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮತ್ತು ಸೋತ ನಾಯಕರೊಂದಿಗೆ ಚರ್ಚೆ ನಡೆಸಿದರು. ಈ ಸಭೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಯಾವ ಮೀಟಿಂಗ್​ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು. ​

ಕೆಪಿಸಿಸಿ ಕಚೇರಿಯಲ್ಲಿ ರಾಹುಲ್​ ಗಾಂಧಿ ಮೀಟಿಂಗ್ ಬಗ್ಗೆ ನನಗೆ ಗೊತ್ತಿಲ್ಲ: ಪರಮೇಶ್ವರ್​
|

Updated on: Jun 07, 2024 | 1:50 PM

ಬೆಂಗಳೂರು, ಜೂನ್​ 07: ಕೆಪಿಸಿಸಿ ಕಚೇರಿಯಲ್ಲಿ ಸಂಸದ ರಾಹುಲ್​ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆದ ಸಭೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwara)​ ಹೇಳಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ 40 ಪರ್ಸೆಂಟ್‌ ಸರ್ಕಾರ ಅಂತ ಬಸವರಾಜ್​ ಬೊಮ್ಮಾಯಿ ಸರ್ಕಾರದ ವಿರುದ್ಧ ಮಾಡಿದ್ದ ಆರೋಪ ಪ್ರಕರಣದ ವಿಚಾರಣೆಗೆ ರಾಹುಲ್​ ಗಾಂಧಿ ಅವರು ಇಂದು (ಜೂ.7) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯ ರಾಹುಲ್​ ಗಾಂಧಿ ಅವರಿಗೆ ಜಾಮೀನು ನೀಡಿತು. ಜಾಮೀನು ಪಡೆದ ಬಳಿಕ ರಾಹುಲ್​ ಗಾಂಧಿ ಅವರು ನೇರವಾಗಿ ಕೆಪಿಸಿಸಿ ಕಚೇರಿಗೆ ತೆರಳಿದರು. ಅಲ್ಲಿ, ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮತ್ತು ಸೋತ ನಾಯಕರೊಂದಿಗೆ ಚರ್ಚೆ ನಡೆಸಿದರು.

ಈ ಸಭೆ ಬಗ್ಗೆ ಮಾಧ್ಯಮ ಪ್ರತಿನಿಧಗಳು ಕೇಳಿದಾಗ, ಜಿ. ಪರಮೇಶ್ವರ್​ ಯಾವ ಮೀಟಿಂಗ್? ಕೆಪಿಸಿಸಿ ಕಚೇರಿಯಲ್ಲಿ ರಾಹುಲ್​ ಗಾಂಧಿ ಮೀಟಿಂಗ್ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

​ ಈ ಹಿಂದೆಯೂ ಕೂಡ ಜಿ. ಪರಮೇಶ್ವರ್ ಪರಿಷತ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಮ್ಮ ಬಳಿ ಸಲಹೆಯನ್ನೂ ಕೇಳಿಲ್ಲ. ಪಕ್ಷಕ್ಕೆ ಕೆಲಸ ಮಾಡಿ ಅನುಭವ ಇರುವವರಿಗೆ ಅವಕಾಶ ಕೊಡಬೇಕು ಎಂದು ಹೇಳಿದ್ದರು. ಈ ಮೂಲಕ ಪಕ್ಷದ ಹಿರಿಯ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ನೋಡಿ: ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಲು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ; ಬರಮಾಡಿಕೊಂಡ ಸಿಎಂ, ಡಿಸಿಎಂ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್