ಪ್ರಧಾನಿ ಮೋದಿಯವರನ್ನು ಸ್ವಾಗತಿಸುವ ಪ್ರೋಟೊಕಾಲ್ ಬಗ್ಗೆ ಕೇಳಿದ ಹಲವಾರು ಪ್ರಶ್ನೆಗಳಿಗೆ ಗೃಹ ಸಚಿವ ಪರಮೇಶ್ವರ್ ಗೊತ್ತಿಲ್ಲ ಎಂದುತ್ತರಿಸಿದರು!

ಇಂಥ ವಿಷಯಯಗಳನ್ನು ಡಿಪಿಎಅರ್ ಇಲಾಖೆ ನೋಡಿಕೊಳ್ಳುತ್ತದೆ ಮತ್ತು ಆ ಇಲಾಖೆ ಮುಖ್ಯಮಂತ್ರಿಗಳ ಸುಪರ್ದಿಯಲ್ಲಿರುತ್ತದೆ. ಮುಖ್ಯಮಂತ್ರಿಗಳು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ. ಹಾಗೇನಾದರೂ ಇದ್ದರೆ ಅಧಿಕಾರಿಗಳು ತಮಗೆ ಲಿಖಿತ ರೂಪದಲ್ಲಿ ತಿಳಿಸಿರುತ್ತಿದ್ದರು ತಾನು ವಿಮಾನ ನಿಲ್ದಾಣಕ್ಕೆ ಹೋಗಿರುತ್ತಿದ್ದೆ ಎಂದು ಸಚಿವ ಪರಮೇಶ್ವರ್ ಹೇಳಿದರು.

ಪ್ರಧಾನಿ ಮೋದಿಯವರನ್ನು ಸ್ವಾಗತಿಸುವ ಪ್ರೋಟೊಕಾಲ್ ಬಗ್ಗೆ ಕೇಳಿದ ಹಲವಾರು ಪ್ರಶ್ನೆಗಳಿಗೆ ಗೃಹ ಸಚಿವ ಪರಮೇಶ್ವರ್ ಗೊತ್ತಿಲ್ಲ ಎಂದುತ್ತರಿಸಿದರು!
|

Updated on: Aug 26, 2023 | 6:47 PM

ಬೆಂಗಳೂರು: ಇಂದು ಬೆಳಗ್ಗೆ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಸ್ವಾಗತಿಸಲು ರಾಜ್ಯ ಸರ್ಕಾರದ ಪ್ರತಿನಿಧಿಗಳಾಗಿ ಯಾರೂ ಹೋಗದಿರುವುದು ವಿವಾದ ಸೃಷ್ಟಿಸಿದೆ. ಇದೇ ವಿಷಯದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರನ್ನು ಕೇಳಿದ ಹೆಚ್ಚಿನ ಪ್ರಶ್ನೆಗಳಿಗೆ ಅವರು ಗೊತ್ತಿಲ್ಲ ಎಂದು ಉತ್ತರಿಸಿದರು. ಇದಕ್ಕೂ ಮೊದಲು ಹಲವಾರು ಸಲ ಮಿನಿಸ್ಟರ್-ಇನ್-ವೇಟಿಂಗ್ (minister-in-waiting) ಅಗಿ ದೇಶ ವಿದೇಶಗಳ ಗಣ್ಯರನ್ನು ಸ್ವಾಗತಿಸಲು ಹೋಗಿರುವುದಾಗಿ ಹೇಳಿದ ಪರಮೇಶ್ವರ್, ಪ್ರಧಾನಿಗಳನ್ನು ಸ್ವಾಗತಿಸಲು ನೇಮಕ ಮಾಡಿದ ಬಗ್ಗೆ ಯಾರೂ ತಮಗೆ ತಿಳಿಸಿಲ್ಲ ಎಂದರು. ಇಂಥ ವಿಷಯಯಗಳನ್ನು ಡಿಪಿಎಅರ್ ಇಲಾಖೆ ನೋಡಿಕೊಳ್ಳುತ್ತದೆ ಮತ್ತು ಆ ಇಲಾಖೆ ಮುಖ್ಯಮಂತ್ರಿಗಳ ಸುಪರ್ದಿಯಲ್ಲಿರುತ್ತದೆ. ಮುಖ್ಯಮಂತ್ರಿಗಳು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ. ಹಾಗೇನಾದರೂ ಇದ್ದರೆ ಅಧಿಕಾರಿಗಳು ತಮಗೆ ಲಿಖಿತ ರೂಪದಲ್ಲಿ ತಿಳಿಸಿರುತ್ತಿದ್ದರು ತಾನು ವಿಮಾನ ನಿಲ್ದಾಣಕ್ಕೆ ಹೋಗಿರುತ್ತಿದ್ದೆ ಎಂದು ಸಚಿವ ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ