ಸಮಾಜ ಒಡೆಯುವ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆ ಇದೆ: ಪ್ರಣವಾನಂದ್ ಸ್ವಾಮೀಜಿ

ಸಮಾಜ ಒಡೆಯುವ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆ ಇದೆ: ಪ್ರಣವಾನಂದ್ ಸ್ವಾಮೀಜಿ
|

Updated on: Sep 16, 2023 | 5:06 PM

ತಾನ್ಯಾವತ್ತಾದರೂ ಹೆಂಡತಿ ಮಗುವನ್ನು ಕರೆದುಕೊಂಡು ಸಚಿವರ ಮನೆಗೆ ಹೋಗಿದ್ದೀನಾ ಅಂತ ಕೇಳುವ ಸ್ವಾಮೀಜಿ ಮೂರು ಸಲ ಹೋದಾಗ ಅವರೇನು ಮಾಡಿದರು ಅಂತ ಅವರಿಗೆ ಗೊತ್ತಿದೆ ಅನ್ನುತ್ತಾರೆ! ಮಧು ಬಂಗಾರಪ್ಪರನ್ನು ಕಾಂಗ್ರೆಸ್ ಹದ್ದುಬಸ್ತಿನಲ್ಲಿಡದಿದ್ದರೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಹೇಳುವ ಸ್ವಾಮೀಜಿ, ಸಚಿವರು ಸಮಾಜ ಒಡೆಯುವ ಕೆಲಸ ಮಾಡಬಾರದು ಅನ್ನುತ್ತಾರೆ.

ಬೆಂಗಳೂರು: ಈಡಿಗ ಸಮುದಾಯದ ಪ್ರಣವಾನಂದ್ ಸ್ವಾಮೀಜಿ (Pranavananda Swamiji) ತಮ್ಮ ಸಮುದಾಯದವರೇ ಆಗಿರುವ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ವಿರುದ್ಧ ಕೆಂಡಕಾರಿದ್ದಾರೆ. ಸ್ವಾಮೀಜಿ ಮತ್ತು ಸಚಿವರ ನಡುವೆ ಪರಸ್ಪರ ದೋಷಾರೋಪಣೆ ಜಾರಿಯಲ್ಲಿದೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸ್ವಾಮೀಜ, ಮಧು ಬಂಗಾರಪ್ಪರಿಂದ ತನಗ ಜೀವ ಬೆದರಿಕೆ (life threat) ಇದ್ದು ನಗರ ಪೊಲೀಸ್ ಅಯುಕ್ತರೊಂದಿಗೆ ದೂರು ದಾಖಲಿಸುವುದಾಗಿ ಹೇಳಿದರು. ತಾನು ಮದುವೆಯಾಗಿರುವುಸ ಸಚಿವರಿಗೆ ಯಾಕೆ ಕಿರಿಕಿರಿ ಉಂಟು ಮಾಡುತ್ತಿದೆ ಎಂದ ಅವರುಮ ಅಣ್ಣ ಬಸವಣ್ಣ, ಸಪ್ತಋಷಿ, ವೇದವ್ಯಾಸರ-ಮೊದಲಾದವರೆಲ್ಲ ಮದುವೆ ಮಾಡಿಕೊಂಡಿದ್ದರು ಎಂದು ಹೇಳುತ್ತಾ ತಮ್ಮ ಮದುವೆಯನ್ನು ಸಮರ್ಥನೆ ಮಾಡಿಕೊಂಡರು. ತಾನ್ಯಾವತ್ತಾದರೂ ಹೆಂಡತಿ ಮಗುವನ್ನು ಕರೆದುಕೊಂಡು ಸಚಿವರ ಮನೆಗೆ ಹೋಗಿದ್ದೀನಾ ಅಂತ ಕೇಳುವ ಸ್ವಾಮೀಜಿ ಮೂರು ಸಲ ಹೋದಾಗ ಅವರೇನು ಮಾಡಿದರು ಅಂತ ಅವರಿಗೆ ಗೊತ್ತಿದೆ ಅನ್ನುತ್ತಾರೆ! ಮಧು ಬಂಗಾರಪ್ಪರನ್ನು ಕಾಂಗ್ರೆಸ್ ಹದ್ದುಬಸ್ತಿನಲ್ಲಿಡದಿದ್ದರೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಹೇಳುವ ಸ್ವಾಮೀಜಿ, ಸಚಿವರು ಸಮಾಜ ಒಡೆಯುವ ಕೆಲಸ ಮಾಡಬಾರದು ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ