ಎಐಸಿಸಿ ಜಮೀರ್ ಗೆ ನೀಡಿರುವ ಎಚ್ಚರಿಕೆ ಸಂದೇಶವನ್ನು ನಾನೂ ಪತ್ರಿಕೆಗಳಲ್ಲಿ ನೋಡಿದೆ: ಡಿಕೆ ಶಿವಕುಮಾರ
ಅವರ ಮುಖದಲ್ಲಿ ಸಂತಸ ಕಂಡಿತಾದರೂ ಅದನ್ನು ತೋರ್ಪಡಿಸಿಕೊಳ್ಳದ ಪ್ರಯತ್ನ ಮಾಡಿ, ನಾನೂ ಅದನ್ನು ಪತ್ರಿಕೆಗಳಲ್ಲಿ ನೋಡಿದೆ, ಎಐಸಿಸಿನವರು ಯಾರ್ಯಾರ ಮೇಲೆ ಯಾವ್ಯಾವ ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಬೆಂಗಳೂರು: ಜಮೀರ್ ಅಹ್ಮದ್ ಅವರಿಗೆ ಎಐಸಿಸಿ (AICC) ನೀಡಿರುವ ನೋಟೀಸ್ ಬಗ್ಗೆ ಮಂಗಳವಾರ ಬೆಂಗಳೂರಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಅವರ ಮುಖದಲ್ಲಿ ಸಂತಸ ಕಂಡಿತಾದರೂ ಅದನ್ನು ತೋರ್ಪಡಿಸಿಕೊಳ್ಳದ ಪ್ರಯತ್ನ ಮಾಡಿ, ನಾನೂ ಅದನ್ನು ಪತ್ರಿಕೆಗಳಲ್ಲಿ ನೋಡಿದೆ, ಎಐಸಿಸಿನವರು ಯಾರ್ಯಾರ ಮೇಲೆ ಯಾವ್ಯಾವ ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
Follow Us
Latest Videos
ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು

