Pradeep Eshwar Interview: ಡಾ ಸುಧಾಕರ್ ಅವರನ್ನು ನಮ್ಮೂರ ಹುಡುಗನಾಗಿ ಇಷ್ಟಪಡ್ತೀನಿ, ರಾಜಕಾರಣಿಯಾಗಲ್ಲ: ಪ್ರದೀಪ್ ಈಶ್ವರ್, ಶಾಸಕ

ಶಾಸಕನಾಗಿ ಬದುಕಿನ ಮತ್ತೊಂದು ಮಜಲನ್ನು ಪ್ರವೇಶಿಸಿರುವ ಪ್ರದೀಪ್ ಅದನ್ನು ಎಂಜಾಯ್ ಮಾಡುತ್ತಿದ್ದಾರೆ. ಅವರಲ್ಲಿರುವ ಆತ್ಮವಿಶ್ವಾಸ ದಿಗಿಲು ಮೂಡಿಸುತ್ತದೆ.

Pradeep Eshwar Interview: ಡಾ ಸುಧಾಕರ್ ಅವರನ್ನು ನಮ್ಮೂರ ಹುಡುಗನಾಗಿ ಇಷ್ಟಪಡ್ತೀನಿ, ರಾಜಕಾರಣಿಯಾಗಲ್ಲ: ಪ್ರದೀಪ್ ಈಶ್ವರ್, ಶಾಸಕ
| Updated By: Digi Tech Desk

Updated on:Jun 05, 2023 | 12:45 PM

ಬೆಂಗಳೂರು: ಯುವ ರಾಜಕಾರಣಿ, ದೈತ್ಯ ಸಂಹಾರಿ (giant killer) ಪ್ರದೀಪ್ ಈಶ್ವರ್ (Pradeep Eshwar) ಈಗಲೂ ಸುದ್ದಿಯಲ್ಲಿದ್ದಾರೆ. ತಮ್ಮ ಪರಿಶ್ರಮ ಅಕಾಡೆಮಿಯ (Parishrama Academy) ಮೂಲಕ ಪ್ರತಿವರ್ಷ ವೈದ್ಯರನ್ನು ರಾಜ್ಯಕ್ಕೆ ನೀಡುತ್ತಾ ಸುದ್ದಿಯಲ್ಲಿದ್ದ ಅವರು ವಿಧಾನಸಭಾ ಚುನಾವಣೆ 2023 ರಲ್ಲಿ ಬಿಜೆಪಿಯ ಹೆವಿವೇಟ್ ಡಾ ಕೆ ಸುಧಾಕರ್ (Dr K Sudhakar) ಅವರು ತಮ್ಮ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ಟಿವಿ9 ಕನ್ನಡ ವಾಹಿನಿಯ ‘ಎನ್ ಕೌಂಟರ್’ ಕಾರ್ಯಕ್ರಮದಲ್ಲಿ ಅವರು, ತಮ್ಮ ಬದುಕು, ಭವಿಷ್ಯ, ಶಾಸಕನಾಗಿ ಮಾಡಬೇಕಿರುವ ಕೆಲಸಗಳು, ಅವರ ಮುಂದಿರುವ ಸವಾಲುಗಳು, ಜನರ ಟೀಕೆ, ಸುಧಾಕರ್ ಜೊತೆ ಮೊದಲು ಮತ್ತು ಈಗಿನ ಸಂಬಂಧ, ರಾಜಕೀಯಕ್ಕೆ ಬರಲಿಚ್ಛಿಸುವ ತರುಣರು ಮಾಡಿಕೊಳ್ಳಬೇಕಾಗದ ಸಿದ್ಧತೆಗಳು-ಮೊದಲಾದ ಹಲವಾರು ಸಂಗತಿಗಳ ಬಗ್ಗೆ ವಿವರವಾಗಿ ಮಾತಾಡಿದ್ದಾರೆ. ಶಾಸಕನಾಗಿ ಬದುಕಿನ ಮತ್ತೊಂದು ಮಜಲನ್ನು ಪ್ರವೇಶಿಸಿರುವ ಪ್ರದೀಪ್ ಅದನ್ನು ಎಂಜಾಯ್ ಮಾಡುತ್ತಿದ್ದಾರೆ. ಅವರಲ್ಲಿರುವ ಆತ್ಮವಿಶ್ವಾಸ ದಿಗಿಲು ಮೂಡಿಸುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:05 am, Mon, 5 June 23

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು