‘ಕ್ಷಮೆ ಕೇಳಿ ದೊಡ್ಡವರಾಗಿ’; ಕಮಲ್ಗೆ ಸಂದೇಶ ಕಳುಹಿಸಿದ ಕನ್ನಡದ ಹಿರಿಯ ನಿರ್ದೇಶಕ
ಕನ್ನಡದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಕಮಲ್ ಹಾಸನ್ ಬಗ್ಗೆ ಮಾತನಾಡಿದ್ದಾರೆ. ತಾವು ಸಂದೇಶ ಕಳುಹಿಸಿ ಈ ಬಗ್ಗೆ ಕೋರಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ, ಈ ವಿಚಾರಕ್ಕೆ ಸಂಬಂಧಿಸಿ ಕಮಲ್ ಹಾಸನ್ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ ಎನ್ನಲಾಗಿದೆ.
ಕಮಲ್ ಹಾಸನ್ (Kmal Haasan) ಅವರು ‘ಕನ್ನಡ ತಮಿಳಿನಿಂದ ಹುಟ್ಟಿದ್ದು’ ಎಂದು ಹೇಳಿ ವಿವಾದ ಸೃಷ್ಟಿ ಮಾಡಿದ್ದು ಗೊತ್ತೇ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈಗ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಈ ಬಗ್ಗೆ ಮಾತನಾಡಿದ್ದಾರೆ. ‘ಕಮಲ್ ಹಾಸನ್ಗೆ ನಾನು ಕ್ಷಮೆ ಕೇಳಿ ದೊಡ್ಡವರಾಗುವಂತೆ ಸಂದೇಶ ಕಳುಹಿಸಿದ್ದೆ’ ಎಂದು ಹೇಳಿದ್ದಾರೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

‘ಜಾಕಿ’ ಹಾಗೂ ‘ಎಕ್ಕ’ ಚಿತ್ರಕ್ಕಿರೋ ಹೋಲಿಕೆ ಏನು? ವಿವರಿಸಿದ ಯುವ ರಾಜ್ಕುಮಾ

ಸೇತುವೆ ಬಹಳ ಸುಂದರವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಿಸಲಾಗಿದೆ: ಭಕ್ತರು

Daily Devotional: ಗರ್ಭಿಣಿಯರು ದೇವಾಲಯಗಳಿಗೆ ಹೋಗಬಹುದಾ?

Daily horoscope: ಈ ರಾಶಿಯವರಿಗೆ ಉನ್ನತ ಸ್ಥಾನವನ್ನ ಕಳೆದುಕೊಳ್ಳುವ ಭೀತಿ
