ಪೃಥ್ವಿಸಿಂಗ್ ಮೇಲೆ ನಡೆದಿರುವ ಹಲ್ಲೆ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸುತ್ತೇನೆ: ರಮೇಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ರಾಜಕೀಯ ವೈಷಮ್ಯ ಕನ್ನಡಿಗರಿಗೆ ಗೊತ್ತಿಲ್ಲದಿಲ್ಲ. ಪರಸ್ಪರ ಟೀಕಾ ಪ್ರಹಾರ ನಡೆಸುವುದು ಬಹಳ ದಿನಗಳಿಂದ ನಡೆಯುತ್ತಿದೆ. ವಿಧಾನ ಸಭಾ ಚುನಾವಣೆಯಲ್ಲಿ ಹೆಬ್ಬಾಳ್ಕರ್ ರನ್ನು ಸೋಲಿಸಲು ರಮೇಶ್ ಮತ್ತು ಗೋಕಾಕ ಶಾಸಕ ಮತ್ತೊಮ್ಮೆ ವಿಧಾನ ಸಭೆಗೆ ಬರದ ಹಾಗೆ ಉಡೆಯಲು ಸಚಿವೆ ಪಟ್ಟ ಪ್ರಯತ್ನಗಳನ್ನು ರಾಜ್ಯದ ಜನತೆ ನೋಡಿದೆ.

ಪೃಥ್ವಿಸಿಂಗ್ ಮೇಲೆ ನಡೆದಿರುವ ಹಲ್ಲೆ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸುತ್ತೇನೆ: ರಮೇಶ್ ಜಾರಕಿಹೊಳಿ
|

Updated on: Dec 05, 2023 | 2:27 PM

ಬೆಳಗಾವಿ: ತಮ್ಮ ಆಪ್ತ ಪೃಥ್ವಿಸಿಂಗ್ ಮೇಲೆ ನಡೆದಿರುವ ಹಲ್ಲೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಬಹಳ ಉಗ್ರರಾಗಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಜಾರಕಿಹೊಳಿ ಕುಟುಂಬ (Jarkiholi family) ಯಾವತ್ತೂ ಚಿಲ್ಲರೆ ರಾಜಕಾರಣ ಮಾಡಿಲ್ಲ, ಪೃಥ್ವಿಸಿಂಗ್ ಪ್ರಕರಣದಲ್ಲಿ ನ್ಯಾಯ ಸಿಗುವ ನಿರೀಕ್ಷೆ ತನಗಿಲ್ಲ, ಅದನ್ನು ನ್ಯಾಯಾಲಯದಿಂದ ಪಡೆಯುವ ಪ್ರಯತ್ನ ಮಾಡುವುದರ ಜೊತೆಗೆ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ಹೇಳಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನೀಡಿರುವ ಹೇಳಿಕೆ ಬಗ್ಗೆ ಅವರ ಪ್ರತಿಕ್ರಿಯೆ ಕೇಳಿದಾಗ, ಅವರೆಲ್ಲ ಲಾಟರಿ ಸಚಿವರಿ ಮತ್ತು ಲಾಟರಿ ಶಾಸಕರು, ಲಾಟರಿ ಸಚಿವೆ ಕೆಲವೇ ದಿನಗಳಲ್ಲಿ ಮಾಜಿ ಅನಿಸಿಕೊಳ್ಳಲಿದ್ದಾರೆ ಎಂದು ಹೇಳಿದರು. ಪೃಥ್ವಿಸಿಂಗ್ ಮೇಲೆ ನಡೆದಿರುವ ಹಲ್ಲೆಗೆ ಸಂಬಂಧಿಸಿದಂತೆ, ಪೊಲೀಸರು ತನಿಖೆ ನಡೆಸಲಿ ಅವರಿಗೆ ಒಂದಷ್ಟು ಸಮಾಯಾವಕಾಶ ನೀಡುವ ಅವಶ್ಯಕತೆಯಿದೆ ಎಂದು ಗೋಕಾಕ ಶಾಸಕ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ