Karnataka Assembly Polls: ನನಗೆ ಟಿಕೆಟ್ ಸಿಗದಿರಲು ಕೇವಲ ಬಿಎಲ್ ಸಂತೋಷ್ ಕಾರಣ: ಜಗದೀಶ್ ಶೆಟ್ಟರ್

ಕೇವಲ ತಮ್ಮ ಆಪ್ತನಿಗೆ ಟಿಕೆಟ್ ಕೊಡಿಸಲು ಪಕ್ಷವನ್ನು ಕಟ್ಟಿ ಬೆಳೆಸಿದ, 6 ಬಾರಿ ಶಾಸಕನಾಗಿ ಆಯ್ಕೆಯಾಗಿ ವಿವಿಧ ಸಾಮರ್ಥ್ಯಗಳಲ್ಲಿ ರಾಜ್ಯಕ್ಕೆ ಸೇವೆ ಸಲ್ಲಿಸಿದ ತಮಗೆ ಸಂತೋಷ್ ಹೀಗೆ ವಂಚಿಸಬಾರದಿತ್ತು ಎಂದು ಶೆಟ್ಟರ್ ಹೇಳಿದರು.

Karnataka Assembly Polls: ನನಗೆ ಟಿಕೆಟ್ ಸಿಗದಿರಲು ಕೇವಲ ಬಿಎಲ್ ಸಂತೋಷ್ ಕಾರಣ: ಜಗದೀಶ್ ಶೆಟ್ಟರ್
|

Updated on: Apr 18, 2023 | 12:54 PM

ಹುಬ್ಬಳ್ಳಿ: ಈ ಬಾರಿಯ ವಿಧಾನಸಭಾ ಚುಮಾವಣೆಯಲ್ಲಿ ಹುಬ್ಬಳ್ಳಿ ಕೇಂದ್ರ ಕ್ಷೇತ್ರದಿಂದ ಟಿಕೆಟ್ ಸಿಗದಿರಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಕಾರಣ ಎಂದು ನಿನ್ನೆ ಕಾಂಗ್ರೆಸ್ ಪಕ್ಷ ಸೇರಿದ ಜಗದೀಶ್ ಶೆಟ್ಟರ್ (Jagadish Shettar) ಹೇಳಿದರು. ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಇಂದು ಪತ್ರಿಕಾ ಗೋಷ್ಟಿ ಕರೆದು ಮಾತಾಡಿದ ಶೆಟ್ಟರ್, ಸಂತೋಷ್ ಗೆ ತಮ್ಮ ಮಾನಸ ಪುತ್ರ ಮಹೇಶ್ ತೆಂಗಿನಕಾಯಿಗೆ (Mahesh Tenginakai) ಟಿಕೆಟ್ ಕೊಡಿಸಬೇಕಿತ್ತು, ಹಾಗಾಗೇ ಅವರು ತಮ್ಮನ್ನು ಕಡೆಗಣಿಸುವಂತೆ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು ಎಂದು ಶೆಟ್ಟರ್ ಅರೋಪಿಸಿದರು. 6 ತಿಂಗಳು ಮೊದಲೇ ತಮ್ಮ ವಿರುದ್ಧ ಪಿಸುಮಾತಿನ ಪ್ರಚಾರ ನಡೆಸಲಾಗುತಿತ್ತು ಎಂದ ಅವರು ಕೇವಲ ತಮ್ಮ ಆಪ್ತನಿಗೆ ಟಿಕೆಟ್ ಕೊಡಿಸಲು ಪಕ್ಷವನ್ನು ಕಟ್ಟಿ ಬೆಳೆಸಿದ, 6 ಬಾರಿ ಶಾಸಕನಾಗಿ ಆಯ್ಕೆಯಾಗಿ ವಿವಿಧ ಸಾಮರ್ಥ್ಯಗಳಲ್ಲಿ ರಾಜ್ಯಕ್ಕೆ ಸೇವೆ ಸಲ್ಲಿಸಿದ ತಮಗೆ ಸಂತೋಷ್ ಹೀಗೆ ವಂಚಿಸಬಾರದಿತ್ತು ಎಂದು ಶೆಟ್ಟರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು