‘ಫೈಟ್ ಬಿಡಿಸೋಕೆ ಹೋಗಿ ಕಣ್ಣಿಗೆ ಚುಚ್ಚಿಸಿಕೊಂಡೆ’; ನಿರ್ಮಾಪಕ ಸತೀಶ್ ವಿರುದ್ಧ ಗಣೇಶ್ ಆಕ್ರೋಶ

ಗೋವಾದಲ್ಲಿ ಪಾರ್ಟಿ ಮಾಡುವಾಗ ಕನ್ನಡ ಚಿತ್ರರಂಗದ ಕೆಲವು ನಿರ್ಮಾಪಕರ ನಡುವೆ ಜಗಳ ಆಗಿದೆ. ಎ. ಗಣೇಶ್​ ಮೇಲೆ ಆಂತರ್ಯ ಸತೀಶ್​ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಗಣೇಶ್ ಅವರು ಮಾತನಾಡಿದ್ದಾರೆ. ‘ಗಲಾಟೆ ಆಗುತ್ತದೆ ಎನ್ನುವ ಯಾವುದೇ ಸೂಚನೆ ಇರಲಿಲ್ಲ. ಆದಿನ ಅವನು ಫುಲ್ ಟೈಟ್ ಆಗಿದ್ದ ಅನಿಸುತ್ತದೆ’ ಎಂದಿದ್ದಾರೆ ಗಣೇಶ್.

‘ಫೈಟ್ ಬಿಡಿಸೋಕೆ ಹೋಗಿ ಕಣ್ಣಿಗೆ ಚುಚ್ಚಿಸಿಕೊಂಡೆ’; ನಿರ್ಮಾಪಕ ಸತೀಶ್ ವಿರುದ್ಧ ಗಣೇಶ್ ಆಕ್ರೋಶ
| Updated By: ರಾಜೇಶ್ ದುಗ್ಗುಮನೆ

Updated on:May 30, 2024 | 9:55 AM

ಗೋವಾದಲ್ಲಿ ಪಾರ್ಟಿ ಮಾಡುವಾಗ ಕನ್ನಡ ಚಿತ್ರರಂಗದ ಕೆಲವು ನಿರ್ಮಾಪಕರ ನಡುವೆ ಜಗಳ ಆಗಿದೆ. ಎ. ಗಣೇಶ್​ ಮೇಲೆ ಆಂತರ್ಯ ಸತೀಶ್​ (Satish) ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಗಣೇಶ್ ಅವರು ಮಾತನಾಡಿದ್ದಾರೆ. ‘ಊಟದ ಹಾಲ್ ಕೆಲವೇ ನಿಮಿಷಗಳಲ್ಲಿ ರಕ್ತ ಆಗೋಯ್ತು. ಫೈಟ್ ಆಗುತ್ತದೆ ಎಂದು ಮೊದಲೇ ಊಹಿಸಿಕೊಂಡು ಹೋಗಿದ್ದರೆ ಸಿದ್ಧತೆ ಮಾಡಿಕೊಳ್ಳಬಹುದು. ಆದರೆ, ಇದು ಏಕಾಏಕಿ ನಡೆದ ಘಟನೆ. ನಾನು ಫೈಟ್ ತಪ್ಪಿಸೋಕೆ ಹೋದವನು. ಅವರ ಬಳಿ ಪೋರ್ಕ್​ ಸ್ಪೂನ್ ಇದೆ ಎಂದು ನಾನು ಗಮನಿಸಿಲ್ಲ. ಬಿಡು ಬಿಡು ಎಂದು ಹೋಗುತ್ತಿದ್ದಂತೆ ಚುಚ್ಚಿಯೇ ಬಿಟ್ಟ’ ಎಂದು ಅವರು ಹೇಳಿದ್ದಾರೆ. ‘ಗಲಾಟೆ ಆಗುತ್ತದೆ ಎನ್ನುವ ಯಾವುದೇ ಸೂಚನೆ ಇರಲಿಲ್ಲ. ಆದಿನ ಅವನು ಫುಲ್ ಟೈಟ್ ಆಗಿದ್ದ ಅನಿಸುತ್ತದೆ’ ಎಂದಿದ್ದಾರೆ ಗಣೇಶ್. ಅವರ ಕಣ್ಣಿಗೆ ಹಾನಿ ಆಗಿದ್ದು, ಬ್ಯಾಂಡೇಜ್ ಹಾಕಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:37 am, Thu, 30 May 24

Follow us
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ