AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಮೊಗ್ಗ ಹೋಗಿ ಗೀತಾ ಅವರನ್ನು ಗೆಲ್ಲಿಸಿಕೊಂಡು ಬರಬೇಕು’; ಶಿವರಾಜ್​ಕುಮಾರ್

‘ಶಿವಮೊಗ್ಗ ಹೋಗಿ ಗೀತಾ ಅವರನ್ನು ಗೆಲ್ಲಿಸಿಕೊಂಡು ಬರಬೇಕು’; ಶಿವರಾಜ್​ಕುಮಾರ್

ರಾಜೇಶ್ ದುಗ್ಗುಮನೆ
|

Updated on: Mar 13, 2024 | 8:15 AM

Share

ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ರೆಡಿ ಆಗಿದ್ದಾರೆ. ಅವರಿಗೆ ಈಗಾಗಲೇ ಟಿಕೆಟ್ ನೀಡಲಾಗಿದೆ. ಈ ಬಾರಿ ಗೀತಾ ಶಿವರಾಜ್​ಕುಮಾರ್ ಪರವಾಗಿ ಶಿವಣ್ಣ ಪ್ರಚಾರ ಮಾಡಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಅವರು ಮಾತನಾಡಿದ್ದಾರೆ.

ಶಿವರಾಜ್​ಕುಮಾರ್ (Shivarajkumar) ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ರೆಡಿ ಆಗಿದ್ದಾರೆ. ಅವರಿಗೆ ಈಗಾಗಲೇ ಟಿಕೆಟ್ ನೀಡಲಾಗಿದೆ. ಈ ಬಾರಿ ಗೀತಾ ಶಿವರಾಜ್​ಕುಮಾರ್ ಪರವಾಗಿ ಶಿವಣ್ಣ ಪ್ರಚಾರ ಮಾಡಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಅವರು ಮಾತನಾಡಿದ್ದಾರೆ. ರಾಜಕಾರಣ ಹೇಗೆ ನಡೆಯುತ್ತಿದೆ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ‘ಶಿವಮೊಗ್ಗ ಹೋಗುವುದು ಗೆಲ್ಲಿಸಿಕೊಂಡು ಬರೋದು ಅಷ್ಟೇ. ನಾನು ಶಿವಮೊಗ್ಗದಲ್ಲಿ ಗೀತಾ ಪರ ಪ್ರಚಾರ ಮಾಡುತ್ತೇನೆ’ ಎಂದಿದ್ದಾರೆ ಅವರು. ಶಿವರಾಜ್​ಕುಮಾರ್ ನಟನೆಯ ‘ಕರಟಕ ದಮನಕ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಪ್ರಮುಖ ನಗರಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More