ಸಿನಿಮಾ ರಿಲೀಸ್​ಗೂ ಮೊದಲೂ ದರ್ಶನ್ ಆಶೀರ್ವಾದ ಪಡೆಯುತ್ತೇನೆ; ಝೈದ್ ಖಾನ್

Updated on: Dec 06, 2025 | 10:59 AM

ನಟ ಝೈದ್ ಖಾನ್ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಮುಂದಿನ ಚಿತ್ರ ‘ಕಲ್ಟ್’ ಮುಂದಿನ ವರ್ಷ ಜನವರಿ 23ರಂದು ರಿಲೀಸ್ ಆಗಲಿದೆ. ಈ ವೇಳೆ ಅವರು ಕೆಲವು ವಿಷಯಗಳನ್ನು ಮಾತನಾಡಿದ್ದಾರೆ. ಮುಖ್ಯವಾಗಿ ದರ್ಶನ್ ವಿಷಯವನ್ನು ಅವರು ಪ್ರಸ್ತಾಪ ಮಾಡಿದ್ದಾರೆ.

ನಟ ಝೈದ್ ಖಾನ್ ಅವರ ನಟನೆಯ ‘ಕಲ್ಟ್’ ಸಿನಿಮಾ ಮುಂದಿನ ವರ್ಷ ಜನವರಿ 23ರಂದು ತೆರೆಗೆ ಬರಲಿದೆ. ಈ ಸಿನಿಮಾ ಬಗ್ಗೆ ಮಾತನಾಡುವಾಗ ದರ್ಶನ್ ಬಗ್ಗೆ ಮಾತನಾಡಿದ್ದಾರೆ. ‘ನನಗೆ ಅಣ್ಣ ಅಂತ ಯಾರೂ ಇಲ್ಲ. ಆದರೆ, ದರ್ಶನ್ ಆ ಸ್ಥಾನ ತುಂಬಿದ್ದಾರೆ. ನನ್ನ ಸಿನಿಮಾ ರಿಲೀಸ್​ಗೂ ಮೊದಲು ಅವರು ಜೈಲಿನಿಂದ ಹೊರ ಬರುತ್ತಾರೆ ಎನ್ನುವ ನಂಬಿಕೆ ಇದೆ. ಬರದೇ ಇದ್ದರೆ ನಾನೇ ಹೋಗಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಬರುತ್ತೇನೆ’ ಎಂದಿದ್ದಾರೆ ಝೈದ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More