AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’; ಅನುಶ್ರೀಗೆ ನೇರವಾಗಿ ಹೇಳಿದ ಮನೋಜ್ ಭಾರ್ಗವ್

‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’; ಅನುಶ್ರೀಗೆ ನೇರವಾಗಿ ಹೇಳಿದ ಮನೋಜ್ ಭಾರ್ಗವ್

ರಾಜೇಶ್ ದುಗ್ಗುಮನೆ
|

Updated on: May 27, 2025 | 10:48 AM

Share

ಆ್ಯಂಕರ್ ಅನುಶ್ರೀ ಅವರು ಜೀ ಕನ್ನಡದಲ್ಲಿ ಹಲವು ರಿಯಾಲಿಟಿ ಶೋಗಳನ್ನು ನಡೆಸಿಕೊಡುತ್ತಾರೆ. ಅವರು ‘ಸರಿಗಮಪ ಸೀಸನ್ 21’ರ ಆ್ಯಂಕರಿಂಗ್ ಮಾಡುತ್ತಿದ್ದಾರೆ. ಈಗ ಮನೋಜ್ ಭಾರ್ಗವ ಅವರು ಸರಿಗಮಪ ವೇದಿಕೆ ಮೇಲೆ ಅನುಶ್ರೀಗೆ ಒಂದು ಮಾತು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಆ್ಯಂಕರ್ ಅನುಶ್ರೀ (Anchor Anushree) ಅವರು ‘ಸರಿಗಮಪ’ ವೇದಿಕೆ ಮೇಲೆ ಮಿಂಚುತ್ತಿದ್ದಾರೆ. ಪ್ರತಿ ಬಾರಿಯೂ ಅವರ ಆ್ಯಂಕರಿಂಗ್ ಗಮನ ಸೆಳೆಯುತ್ತದೆ. ಇತ್ತೀಚೆಗೆ ‘ಸರಿಗಮಪ ಸೀಶನ್ 21’ರ ಸೆಮಿಫೈನಲ್ ನಡೆಯಿತು. ವೇದಿಕೆಯಿಂದ ಸ್ಪರ್ಧಿ ಮನೋಜ್ ಭಾರ್ಗವ್ ಹೊರ ಹೋದರು. ಈ ವೇಳೆ ಅವರು ಅನುಶ್ರೀ ಬಳಿ ‘ನಾನು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದರು. ಮನೋಜ್ ಭಾರ್ಗವ್​​ಗೆ ಇಷ್ಟು ದಿನ ಅನುಶ್ರೀ ಜೊತೆ ಒಳ್ಳೆಯ ಒಡನಾಟ ಇತ್ತು. ತಾಯಿ ಸ್ಥಾನದಲ್ಲಿ ನಿಂತು ಅನುಶ್ರೀ ಅವರು ಮನೋಜ್ ಭಾರ್ಗವ್​ಗೆ ಮಾರ್ಗದರ್ಶನ ನೀಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.