AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು

‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು

ರಾಜೇಶ್ ದುಗ್ಗುಮನೆ
|

Updated on: Dec 29, 2025 | 11:45 AM

Share

Malu Nipanal Elimination: ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ಮಾಳು ಅವರು ಈಗ ಚರ್ಚೆಯಲ್ಲಿ ಇದ್ದಾರೆ. ಮನೆಯವರ ಜೊತೆ ಇಡೀ ಉತ್ತರ ಕರ್ನಾಟಕ ಅಳುತ್ತಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಅವರ ಹೇಳಿಕೆ ಚರ್ಚೆಯನ್ನು ಹುಟ್ಟುಹಾಕಿದೆ. ಆ ಬಗ್ಗೆ ಇಲ್ಲಿದೆ ವಿವರ.

ಮಾಳು ನಿಪನಾಳ್ ಅವರು ಬಿಗ್ ಬಾಸ್ ಅಲ್ಲಿ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಎರಡು ವಾರ ಮಾತ್ರ ಇರಬಹುದು ಎಂಬುದು ಅವರ ಊಹೆ ಆಗಿತ್ತು. ಆದರೆ, ಅವರು 90 ದಿನ ಇದ್ದರು. ‘ಇಷ್ಟು ದಿನ ಜನರು ವೋಟ್ ಹಾಕಿ ಉಳಿಸಿದ್ದಾರೆ. ನಾನು ಫಿನಾಲೆವರೆಗೆ ಇದ್ದು ಕಪ್ ಗೆಲ್ಲಬೇಕಿತ್ತು. ನಾನು ಹೊರ ಬಂದಿದ್ದಕ್ಕೆ ಇಡೀ ಉತ್ತರ ಕರ್ನಾಟಕ ಅಳುತ್ತಿದೆ. ಈ ಬಾರಿ ಯಾರೇ ವಿನ್ ಆದರೂ ಅದನ್ನು ನಾನು ಒಪ್ಪಲ್ಲ’ ಎಂದು ಮಾಳು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.