ಸಂಜೆಯೇ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ: ಸಚಿವ ಜಮೀರ್ ಓಪನ್ ಚಾಲೆಂಜ್ ಯಾರಿಗೆ?
ಕೊಪ್ಪಳದಲ್ಲಿ ಇಂದು ನಡೆದ ಸಾಧನಾ ಸಮಾವೇಶದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅಬ್ಬರ ಭಾಷಣ ಮಾಡಿದ್ದಾರೆ. ಬಿಜೆಪಿ ಒಂದೇ ಒಂದು ಮನೆ ಕೊಟ್ಟಿದ್ರೆ ರಾಜೀನಾಮೆ ಕೊಡುತ್ತೇನೆ. ಧಮ್, ತಾಕತ್ತು ಬಗ್ಗೆ ವಿಪಕ್ಷ ನಾಯಕ ಅಶೋಕ್ ಮಾತಾಡ್ತಾರೆ.ಬಿಜೆಪಿಯವರದ್ದು ಬರೀ ಸುಳ್ಳು ಸುಳ್ಳು. ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತು ಮಾಡಿದ್ರೆ ರಾಜೀನಾಮೆ ನೀಡುತ್ತೇನೆ. ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ. ಇಂದು ಸಂಜೆಯೇ ರಾಜ್ಯಪಾಲರಿಗೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.
ಕೊಪ್ಪಳ, (ಅಕ್ಟೋಬರ್ 06): ಕೊಪ್ಪಳದಲ್ಲಿ ಇಂದು ನಡೆದ ಸಾಧನಾ ಸಮಾವೇಶದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅಬ್ಬರ ಭಾಷಣ ಮಾಡಿದ್ದಾರೆ. ಬಿಜೆಪಿ ಒಂದೇ ಒಂದು ಮನೆ ಕೊಟ್ಟಿದ್ರೆ ರಾಜೀನಾಮೆ ಕೊಡುತ್ತೇನೆ. ಧಮ್, ತಾಕತ್ತು ಬಗ್ಗೆ ವಿಪಕ್ಷ ನಾಯಕ ಅಶೋಕ್ ಮಾತಾಡ್ತಾರೆ.ಬಿಜೆಪಿಯವರದ್ದು ಬರೀ ಸುಳ್ಳು ಸುಳ್ಳು. ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತು ಮಾಡಿದ್ರೆ ರಾಜೀನಾಮೆ ನೀಡುತ್ತೇನೆ. ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ. ಇಂದು ಸಂಜೆಯೇ ರಾಜ್ಯಪಾಲರಿಗೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.
Follow Us
Latest Videos
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ

