ಮೆಂಟಲ್ ಗಿರಾಕಿ ಮುನಿಸ್ವಾಮಿಯನ್ನು ಸೋಲಿಸಲು ಕೋಲಾರದಲ್ಲೂ ಓಡಾಡುತ್ತೇನೆ: ಪ್ರದೀಪ್ ಈಶ್ವರ್, ಶಾಸಕ

ಏಕವಚನದಲ್ಲೇ ದಾಳಿ ನಡೆಸಿದ ಈಶ್ವರ್ ಕೋಲಾರದಲ್ಲಿ ಒಬ್ಬ ಮೆಂಟಲ್ ಗಿರಾಕಿಯ ರಾಜ್ಯಭಾರ ನಡೆದಿದೆ, ಅವನ ಹೆಸರು ನೆನಪಿಟ್ಟುಕೊಳ್ಳುವಂಥದಲ್ಲ, ಸಂಸದನಾಗಿ ಕ್ಷೇತ್ರಕ್ಕೆ ಅವನ ಕೊಡುಗೆ ಏನೂ ಇಲ್ಲ, ಸುಮಾರು 3 ದಶಕಗಳ ಕಾಲ ಸಂಸದರಾಗಿದ್ದ ಕೆ ಹೆಚ್ ಮುನಿಯಪ್ಪ ಮಾಡಿದ ಅಭಿವೃದ್ಧಿಯನ್ನು ಬಿಟ್ಟರೆ ಕೋಲಾರದಲ್ಲಿ ಮತ್ತೇನೂ ಆಗಿಲ್ಲ ಎಂದರು

ಮೆಂಟಲ್ ಗಿರಾಕಿ ಮುನಿಸ್ವಾಮಿಯನ್ನು ಸೋಲಿಸಲು ಕೋಲಾರದಲ್ಲೂ ಓಡಾಡುತ್ತೇನೆ: ಪ್ರದೀಪ್ ಈಶ್ವರ್, ಶಾಸಕ
|

Updated on: Oct 17, 2023 | 5:55 PM

ದೇವನಹಳ್ಳಿ: ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮತ್ತು ಕೋಲಾರದ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ (S Muniswamy) ನಡುವೆ ಪೂರ್ಣ ಪ್ರಮಾಣದ ಯುದ್ಧ ಘೋಷಣೆಯಾದಂತಿದೆ. ಪರಸ್ಪರ ಬೈದಾಡೋದು, ಕೆಸರೆರಚಾಟ ಸಾರ್ವಜನಿಕವಾಗಿ (publicly) ಜಾರಿಯಲ್ಲಿದೆ. ಇವತ್ತು ದೇವನಹಳ್ಳಿಯಲ್ಲಿ ನಡೆದ ಕಾರ್ಯಕ್ರವೊಂದರಲ್ಲಿ ಮಾತಾಡಿದ ಪ್ರದೀಪ್, ಸಂಸದನನ್ನು ಮೆಂಟಲ್ ಗಿರಾಕಿ ಅಂತ ಉಲ್ಲೇಖಿಸಿದರು. ಏಕವಚನದಲ್ಲೇ ದಾಳಿ ನಡೆಸಿದ ಅವರು ಕೋಲಾರದಲ್ಲಿ ಒಬ್ಬ ಮೆಂಟಲ್ ಗಿರಾಕಿಯ ರಾಜ್ಯಭಾರ ನಡೆದಿದೆ, ಅವನ ಹೆಸರು ನೆನಪಿಟ್ಟುಕೊಳ್ಳುವಂಥದಲ್ಲ, ಸಂಸದನಾಗಿ ಕ್ಷೇತ್ರಕ್ಕೆ ಅವನ ಕೊಡುಗೆ ಏನೂ ಇಲ್ಲ, ಸುಮಾರು 3 ದಶಕಗಳ ಕಾಲ ಸಂಸದರಾಗಿದ್ದ ಕೆ ಹೆಚ್ ಮುನಿಯಪ್ಪ ಮಾಡಿದ ಅಭಿವೃದ್ಧಿಯನ್ನು ಬಿಟ್ಟರೆ ಕೋಲಾರದಲ್ಲಿ ಮತ್ತೇನೂ ಆಗಿಲ್ಲ, ಲೋಕಸಭಾ ಚುನಾವಣೆಯಲ್ಲಿ ಕೇವಲ ಚಿಕ್ಕಬಳ್ಳಾಪುರ ಕ್ಷೇತ್ರದ ಮೇಲೆ ಮಾತ್ರ ಗಮನ ಹರಿಸೋಣ ಅಂದಿಕೊಂಡಿದ್ದೆ, ಆದರೆ ಇವನನ್ನು ಈ ಬಾರಿ ಸೋಲಿಸಲು ಕೋಲಾರದಲ್ಲೂ ಓಡಾಡುತ್ತೇನೆ ಎಂದು ಪ್ರದೀಪ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​