‘ನಾನು ದರ್ಶನ್ ತೂಗುದೀಪ ಪರ ನಿಲ್ಲುತ್ತೇನೆ, ಸಂತೋಷ ಮಾತ್ರವಲ್ಲ ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ

ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕೆಲವರು ದರ್ಶನ್ ಪರ ನಿಂತರೆ ಇನ್ನೂ ಕೆಲವರು ದರ್ಶನ್ ಅವರನ್ನು ವಿರೋಧಿಸಿದ್ದಾರೆ. ದರ್ಶನ್ ಮಾಡಿದ್ದನ್ನು ತಪ್ಪು ಎಂದು ಕೆಲವರು ಕರೆದಿದ್ದಾರೆ. ಆದರೆ, ಭಾವನಾ ರಾಮಣ್ಣ ಅವರು ದರ್ಶನ್ ಪರ ನಿಂತಿದ್ದಾರೆ.

‘ನಾನು ದರ್ಶನ್ ತೂಗುದೀಪ ಪರ ನಿಲ್ಲುತ್ತೇನೆ, ಸಂತೋಷ ಮಾತ್ರವಲ್ಲ ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
| Updated By: Digi Tech Desk

Updated on:Jun 27, 2024 | 10:55 AM

ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಲ್ಲಿ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈಗ ಭಾವನಾ ರಾಮಣ್ಣ ಅವರು ದರ್ಶನ್ ತೂಗುದೀಪ ಪರ ಮಾತನಾಡಿದ್ದಾರೆ. ‘ಯಾವುದೇ ಹೆಣ್ಣಾದರೂ ಅವರಿಗೆ ಮನೆ ಇರುತ್ತದೆ, ಮನಸ್ಸು ಇರುತ್ತದೆ. 19 ವರ್ಷದ ಹುಡುಗಿಗೆ ಈ ರೀತಿ ಮೆಸೇಜ್ ಬಂದಿದ್ದರೆ ಅವಳು ಆತ್ಮಹತ್ಯೆ ಮಾಡಿಕೊಳ್ಳಬಹುದು. ಘೋರ ಕೃತ್ಯ ನಡೆದ ಬಳಿಕ ಅದರ ಬಗ್ಗೆ ಚರ್ಚೆ ನಡೆಸಬಹುದು ಅಷ್ಟೇ, ಆದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತೀಯರು ಎಮೋಷನಲ್ ಪರ್ಸನಲ್. ದರ್ಶನ್ ಜೊತೆ ಹಲವು ಸಿನಿಮಾ ಮಾಡಿದ್ದೇನೆ. ಫ್ರೆಂಡ್ಲಿ ಆಗಿ ನಾವು ಸಾಕಷ್ಟು ಬಾರಿ ಸೇರಿದ್ದೇವೆ. ನಾನು ದರ್ಶನ್ ಪರವಾಗಿ ನಿಲ್ಲುತ್ತೇನೆ. ಸಂತೋಷವಾಗಿ ಭಾಗಿ ಆಗಿ ದುಃಖದಲ್ಲಿ ಭಾಗಿ ಆಗಿಲ್ಲ ಎಂದರೆ ತಪ್ಪಾಗುತ್ತದೆ’ ಎಂದಿದ್ದಾರೆ ಭಾವನಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 8:55 am, Thu, 27 June 24

Follow us
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್