ನನ್ನ ಮೇಲೆ ದಾಳಿ ಮಾಡಿದವನನ್ನು ಸುಮ್ಮನೆ ಬಿಡುವುದಿಲ್ಲ, ಕಾನೂನು ರೀತಿ ಹೋರಾಟ ನಡೆಸುತ್ತೇನೆ: ಸುಂಕದಕಟ್ಟೆ ಆ್ಯಸಿಡ್ ಸಂತ್ರಸ್ತೆ
ಆ್ಯಸಿಡ್ ಮಾರಾಟವನ್ನು ಸಂಪೂರ್ಣವಾಗಿ ಬ್ಯಾನ್ ಮಾಡಿದಾಗಲೇ ತಮ್ಮಂಥ ಯುವತಿಯರ ಮೇಲೆ ನಡೆಯುವ ದಾಳಿಗಳನ್ನು ನಿಲ್ಲಿಸುವುದು ಸಾಧ್ಯ ಎಂದು ಅವರು ಹೇಳಿದರು.
ಸುಮಾರು ಮೂರು ತಿಂಗಳು ಹಿಂದೆ ಬೆಂಗಳೂರಿನ ಸುಂಕದಕಟ್ಟೆ ಏರಿಯಾದಲ್ಲಿ ಆ್ಯಸಿಡ್ ದಾಳಿಗೊಳಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ವಾಪಸ್ಸಾಗಿರುವ ಸಂತ್ರಸ್ತೆ ಟಿವಿ9 ಕನ್ನಡ ವಾಹಿನಿಯ ಜೊತೆ ತಮ್ಮ ನೋವನ್ನು ಹೇಳಿಕೊಂಡರು. ಆ್ಯಸಿಡ್ ಮಾರಾಟವನ್ನು ಸಂಪೂರ್ಣವಾಗಿ ಬ್ಯಾನ್ ಮಾಡಿದಾಗಲೇ ತಮ್ಮಂಥ ಯುವತಿಯರ ಮೇಲೆ ನಡೆಯುವ ದಾಳಿಗಳನ್ನು ನಿಲ್ಲಿಸುವುದು ಸಾಧ್ಯ ಎಂದು ಅವರು ಹೇಳಿದರು. ತನ್ನ ಮೇಲೆ ದಾಳಿ ಮಾಡಿದವನ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸಂತ್ರಸ್ತೆ ಹೇಳಿದರು.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

