ಜನರ ಪ್ರೀತಿ ಇರೋವರೆಗೆ ರಾಜಕೀಯ ವೈರಿಗಳ ದ್ವೇಷಕ್ಕೆ ಹೆದರುವವನಲ್ಲ: ಸಿದ್ದರಾಮಯ್ಯ, ಸಿಎಂ

ಹಿಂದುಳಿದ ವರ್ಗದಿಂದ ಬಂದಿರುವ ತಾನು ಎರಡು ಬಾರಿ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲು ತನ್ನ ರಾಜಕೀಯ ವೈರಿಗಳಿಗೆ ಅಗುತ್ತಿಲ್ಲ, ಅದರೆ ಅವರು ಏನೇ ಷಡ್ಯಂತ್ರ ಹೂಡಿದರೂ ತಾನು ಹೆದರುವವನಲ್ಲ ಎಂದು ಸಿದ್ದರಾಮಯ್ಯ ಎರಡೂ ಕೈಗಳನ್ನು ಅಗಲ ಮಾಡಿ ಹೇಳಿದರು.

ಜನರ ಪ್ರೀತಿ ಇರೋವರೆಗೆ ರಾಜಕೀಯ ವೈರಿಗಳ ದ್ವೇಷಕ್ಕೆ ಹೆದರುವವನಲ್ಲ: ಸಿದ್ದರಾಮಯ್ಯ, ಸಿಎಂ
|

Updated on: Aug 30, 2024 | 7:21 PM

ಹಾವೇರಿ: ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಬಡ ಜನತೆಗೆ ಆರ್ಥಿಕ ಶಕ್ತಿ ತಂಬುವ ಕೆಲಸ ತಮ್ಮಿಂದಾಗುತ್ತಿರುವುದರಿಂದ ರಾಜಕೀಯ ವೈರಿಗಳಿಗೆ ದ್ವೇಷ ಹುಟ್ಟಿಕೊಂಡಿದೆ, ಅವರು ವಿರೋಧಿಸುತ್ತಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರಿಂದ ಅವರಿಗೆ ಹೊಟ್ಟೆಯುರಿ ಶುರುವಾಗಿದೆ ಎಂದು ಹೇಳಿದರು. ಅವರು ತನ್ನನ್ನು ಎಷ್ಟೇ ದ್ವೇಷಿಸಿದರೂ ಜನರ ಬೆಂಬಲ, ಪ್ರೀತಿ-ವಿಶ್ವಾಸ ತನ್ನ ಮೇಲೆ ಇರೋವರೆಗೆ ಅಲ್ಲಾಡಿಸಲಾಗಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ಗೆ ರಾಜಾತಿಥ್ಯ ಸಿಗುತ್ತಿರೋದು ಗೊತ್ತಾದ ಕೂಡಲೇ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ: ಸಿದ್ದರಾಮಯ್ಯ

Follow us
ನಾಗಮಂಗಲ ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆ ನಡೆದಿರಬಹುದು: ಡಿಕೆ ಸುರೇಶ್
ನಾಗಮಂಗಲ ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆ ನಡೆದಿರಬಹುದು: ಡಿಕೆ ಸುರೇಶ್
ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಡಿಕೆ ಸುರೇಶ್ ವಾಗ್ದಾಳಿ
ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಡಿಕೆ ಸುರೇಶ್ ವಾಗ್ದಾಳಿ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು