AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4.50 ಕೋಟಿ ಮೌಲ್ಯದ ವಜ್ರದ ಕಿರೀಟ ಕೊಟ್ಟ ಬಳಿಕ ಇಳಯರಾಜ ಮಾತು

4.50 ಕೋಟಿ ಮೌಲ್ಯದ ವಜ್ರದ ಕಿರೀಟ ಕೊಟ್ಟ ಬಳಿಕ ಇಳಯರಾಜ ಮಾತು

ಮಂಜುನಾಥ ಸಿ.
|

Updated on: Sep 11, 2025 | 6:00 PM

Share

Ilayaraja: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕೊಲ್ಲೂರು ಮೂಕಾಂಭಿಕೆ ದೇವಿಗೆ 4.50 ಕೋಟಿ ರೂಪಾಯಿ ಮೌಲ್ಯದ ವಜ್ರದ ಕಿರೀಟ ಸಮರ್ಪಣೆ ಮಾಡಿದ್ದಾರೆ. ವಜ್ರದ ಕಿರೀಟ ಸಮರ್ಪಣೆ ಮಾಡಿದ ಬಳಿಕ ಇಳಯರಾಜ ಅವರು ಮಾಧ್ಯಮಗಳ ಮುಂದೆ ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಇಳಯರಾಜ ಹೇಳಿದ್ದೇನು? ಇಲ್ಲಿದೆ ವಿಡಿಯೋ ನೋಡಿ...

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ialayaraja) ಅವರು ಕೊಲ್ಲೂರು ಮೂಕಾಂಭಿಕೆ ದೇವಿಗೆ 4.50 ಕೋಟಿ ರೂಪಾಯಿ ಮೌಲ್ಯದ ವಜ್ರದ ಕಿರೀಟ ಸಮರ್ಪಣೆ ಮಾಡಿದ್ದಾರೆ. ವಜ್ರದ ಕಿರೀಟ ಸಮರ್ಪಣೆ ಮಾಡಿದ ಬಳಿಕ ಇಳಯರಾಜ ಅವರು ಮಾಧ್ಯಮಗಳ ಮುಂದೆ ಕನ್ನಡದಲ್ಲಿಯೇ ಮಾತನಾಡಿದ್ದಾರೆ. ‘ನಾನು ಮಾತನಾಡುವವನಲ್ಲ, ನನ್ನದೇನಿದ್ದರೂ ಕೆಲಸ’ ಎಂದಿದ್ದಾರೆ. ಬಳಿಕ ಮೂಕಾಂಭಿಕಾ ದೇವಾಲಯದ ಅರ್ಚಕರು, ಇಳಯರಾಜ ಅವರ ಕಾಣಿಕೆ ಹಾಗೂ ಮಹತ್ವದ ಬಗ್ಗೆ ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ