4.50 ಕೋಟಿ ಮೌಲ್ಯದ ವಜ್ರದ ಕಿರೀಟ ಕೊಟ್ಟ ಬಳಿಕ ಇಳಯರಾಜ ಮಾತು

Updated on: Sep 11, 2025 | 6:00 PM

Ilayaraja: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕೊಲ್ಲೂರು ಮೂಕಾಂಭಿಕೆ ದೇವಿಗೆ 4.50 ಕೋಟಿ ರೂಪಾಯಿ ಮೌಲ್ಯದ ವಜ್ರದ ಕಿರೀಟ ಸಮರ್ಪಣೆ ಮಾಡಿದ್ದಾರೆ. ವಜ್ರದ ಕಿರೀಟ ಸಮರ್ಪಣೆ ಮಾಡಿದ ಬಳಿಕ ಇಳಯರಾಜ ಅವರು ಮಾಧ್ಯಮಗಳ ಮುಂದೆ ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಇಳಯರಾಜ ಹೇಳಿದ್ದೇನು? ಇಲ್ಲಿದೆ ವಿಡಿಯೋ ನೋಡಿ...

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ialayaraja) ಅವರು ಕೊಲ್ಲೂರು ಮೂಕಾಂಭಿಕೆ ದೇವಿಗೆ 4.50 ಕೋಟಿ ರೂಪಾಯಿ ಮೌಲ್ಯದ ವಜ್ರದ ಕಿರೀಟ ಸಮರ್ಪಣೆ ಮಾಡಿದ್ದಾರೆ. ವಜ್ರದ ಕಿರೀಟ ಸಮರ್ಪಣೆ ಮಾಡಿದ ಬಳಿಕ ಇಳಯರಾಜ ಅವರು ಮಾಧ್ಯಮಗಳ ಮುಂದೆ ಕನ್ನಡದಲ್ಲಿಯೇ ಮಾತನಾಡಿದ್ದಾರೆ. ‘ನಾನು ಮಾತನಾಡುವವನಲ್ಲ, ನನ್ನದೇನಿದ್ದರೂ ಕೆಲಸ’ ಎಂದಿದ್ದಾರೆ. ಬಳಿಕ ಮೂಕಾಂಭಿಕಾ ದೇವಾಲಯದ ಅರ್ಚಕರು, ಇಳಯರಾಜ ಅವರ ಕಾಣಿಕೆ ಹಾಗೂ ಮಹತ್ವದ ಬಗ್ಗೆ ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More