ವಿಶ್ವಕಪ್ ಫೈನಲ್​​ಕ್ಕೂ ಮುನ್ನ ಭಾರತೀಯ ವಾಯುಪಡೆ ಸಮರಾಭ್ಯಾಸ: ರೋಮಾಂಚನಕಾರಿ ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ

ಭಾನುವಾರ (ನ. 19) ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡದ ಐಸಿಸಿ ವಿಶ್ವಕಪ್​ ಅಂತಿಮ ಪಂದ್ಯ ನಡೆಯಲಿದೆ. ಅಂತಿಮ ಪಂದ್ಯಕ್ಕಾಗಿ ಕ್ರೀಡಾಂಗಣವು ಸಜ್ಜಾಗುತ್ತಿರುವ ವಿಡಿಯೋ ಇದ್ದಾಗಿದ್ದು, ಭಾರತೀಯ ವಾಯುಪಡೆ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ಮಹೀಂದ್ರಾ ಗ್ರೂಪ್‌ ಚೇರ್‌ಮನ್‌ ಆನಂದ್‌ ಮಹೀಂದ್ರಾ ಹಂಚಿಕೊಂಡಿದ್ದು, ರೋಮಾಂಚನಕಾರಿ ಆಗಿದೆ ಎಂದಿದ್ದಾರೆ.

ವಿಶ್ವಕಪ್ ಫೈನಲ್​​ಕ್ಕೂ ಮುನ್ನ ಭಾರತೀಯ ವಾಯುಪಡೆ ಸಮರಾಭ್ಯಾಸ: ರೋಮಾಂಚನಕಾರಿ ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ
|

Updated on:Nov 17, 2023 | 8:09 PM

ಭಾನುವಾರ (ನ. 19) ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡದ ಐಸಿಸಿ ವಿಶ್ವಕಪ್​ (ICC World Cup 2023) ಅಂತಿಮ ಪಂದ್ಯ ನಡೆಯಲಿದೆ. ಪಂದ್ಯಕ್ಕೂ ಮುಂಚೆ ಏರ್ ಶೋಗಾಗಿ ಭಾರತೀಯ ವಾಯುಪಡೆ (ಐಎಎಫ್) ಅಭ್ಯಾಸ ಮಾಡುತ್ತಿರುವ ಅದ್ಭುತ ವಿಡಿಯೋ ಒಂದನ್ನು ಮಹೀಂದ್ರಾ ಗ್ರೂಪ್‌ ಚೇರ್‌ಮನ್‌ ಆನಂದ್‌ ಮಹೀಂದ್ರಾ (Anand Mahindra) ತಮ್ಮ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ‘ಸ್ಪಾಯ್ಲರ್ ಎಚ್ಚರಿಕೆ! ವಿಶ್ವಕಪ್ ಫೈನಲ್‌ಗಾಗಿ ಭಾರತೀಯ ವಾಯುಪಡೆ ಅಭ್ಯಾಸ ಮಾಡುತ್ತಿರುವ ಈ ವಿಡಿಯೋವನ್ನು ಮಹೀಂದ್ರಾ ಇನ್ನೋವೇಶನ್ ಸೆಂಟರ್‌ನ ಮೇಲ್ವಿಚಾರಣೆ ನಡೆಸುತ್ತಿರುವ ನನ್ನ ಸಹೋದ್ಯೋಗಿ ಮನೀಶ್ ಉಪಾಧ್ಯಾಯ ಅವರು ಕಳುಹಿಸಿದ್ದು, ರೋಮಾಂಚನ ಉಂಟು ಮಾಡುತ್ತದೆ ಎಂದು ಬರೆದುಕೊಂಡಿದ್ದಾರೆ. ಅಂತಿಮ ಪಂದ್ಯಕ್ಕಾಗಿ ಕ್ರೀಡಾಂಗಣವು ಸಜ್ಜಾಗುತ್ತಿರುವ ವಿಡಿಯೋ ಇದ್ದಾಗಿದ್ದು, ಭಾರತೀಯ ವಾಯುಪಡೆ ಅಭ್ಯಾಸ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಭಾರತದ ರಾಷ್ಟ್ರಗೀತೆ ಜನ ಗಣ ಮನ ಹಿನ್ನೆಲೆ ಸಂಗೀತ ಕೇಳಬಹುದಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published On - 8:09 pm, Fri, 17 November 23

Follow us
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ