ಸಿದ್ದರಾಮಯ್ಯ ತಮ್ಮ ಶಿಷ್ಯ ಜಮೀರ್ ಅಹ್ಮದ್ಗೆ ಹಂದಿ ಮಾಂಸ ತಿನ್ನಿಸಿ ತೋರಿಸಲಿ: ಪ್ರತಾಪ್ ಸಿಂಹ
ಮಾಜಿ ಮುಖ್ಯಮಂತ್ರಿಗಳು ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಮೈಸೂರು: ಮಾಂಸ ತಿನ್ನಬಾರದು ಅಂತ ದೇವರು ಹೇಳಿದ್ದಾನಾ ಅಂತ ಹೇಳಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ (Siddaramaiah) ಸಂಸದ ಪ್ರತಾಪ್ ಸಿಂಹ (Pratap Simha) ಪ್ರತಿಕ್ರಿಯಿಸಿ ಅವರಿಗೆ ಒಂದು ಸವಾಲು ಹಾಕಿದ್ದಾರೆ. ಮೈಸೂರಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತಾಡಿದ ಸಿಂಹ ದೇವರ ಮಾಂಸ ತಿನ್ನಬಾರದು ಅಂತ ಹೇಳಿಲ್ಲ ಅಂತ ಹೇಳುವ ಸಿದ್ದರಾಮಯ್ಯನವರು ತಮ್ಮ ಆಪ್ತ ಶಿಷ್ಯ ಜಮೀರ ಅಹ್ಮದ್ ಗೆ ಹಂದಿ ಮಾಂಸ ತಿನ್ನಿಸಲಿ ನೋಡೋಣ ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

