‘ತಪ್ಪಾಗಿದ್ರೆ ಶಿಕ್ಷೆ ಆಗಲಿ’; ದರ್ಶನ್ ಪ್ರಕರಣದ ಬಗ್ಗೆ ಧನಂಜಯ್ ಮಾತು

‘ತಪ್ಪಾಗಿದ್ರೆ ಶಿಕ್ಷೆ ಆಗಲಿ’; ದರ್ಶನ್ ಪ್ರಕರಣದ ಬಗ್ಗೆ ಧನಂಜಯ್ ಮಾತು
|

Updated on: Jul 11, 2024 | 8:30 AM

ನಟ ಡಾಲಿ ಧನಂಜಯ್​ ಕೂಡ ದರ್ಶನ್​​ ಪ್ರಕರಣದ ಬಗ್ಗೆ ಮಾತನಾಡಲು ಸಿದ್ಧರಿರಲಿಲ್ಲ. ಹಾಗಾಗಿ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅವರನ್ನು ಟ್ರೋಲ್​ ಮಾಡಿದ್ದರು. ಈಗ ಧನಂಜಯ್ ಅವರು ಪ್ರಕರಣದ ಬಗ್ಗೆ ಮಾತನಾಡಿದ್ದರು. ಇಷ್ಟು ದಿನ ಮೌನವಾಗಿದ್ದು ಏಕೆ ಎಂಬುದನ್ನು ವಿವರಿಸಿದ್ದಾರೆ ಅವರು.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರನ್ನು ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ದರ್ಶನ್ ಈ ರೀತಿಯ ಕೃತ್ಯ ಮಾಡಿಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ. ಈ ಮೊದಲು ‘ಕೋಟಿ’ ಸಿನಿಮಾ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಡಾಲಿ ಧನಂಜಯ್ ಅವರಿಗೆ ಕೇಳಿದಾಗ ‘ಸಿನಿಮಾ ಬಗ್ಗೆ ಮಾತನಾಡೋಣ’ ಎಂದಿದ್ದರು. ಈಗ ಅವರಿಗೆ ಮತ್ತೆ ಇದೇ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ. ನಡೆದ ಕೃತ್ಯನ್ನು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಬದುಕು ಅವಕಾಶಗಳನ್ನು ಕೊಟ್ಟೇ ಕೊಡುತ್ತದೆ. ಮತ್ತೆ ಬಂದು ದರ್ಶನ್ ಪ್ರೇಕ್ಷಕರನ್ನು ಮನರಂಜಿಸಲಿ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ