ಸರ್ಕಾರೀ ಜಮೀನು ಒತ್ತುವರಿ ಆಗಿದ್ದರೆ ತೆರವು ಮಾಡಿಸಲು ಕೋರ್ಟ್ ಆದೇಶ ಬೇಕಿಲ್ಲ: ಎ ಮಂಜು, ಶಾಸಕ
ಕುಮಾರಸ್ವಾಮಿಯವರು ಬಿಡದಿಯ ಕೇತಗಾನಹಳ್ಳಿಯಲ್ಲಿ ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ ಮತ್ತು ಅಕ್ರಮವಾಗಿ ವಶಪಡಿಸಿಕೊಂಡಿರುವ ಜಮೀನಲ್ಲಿ ಸಾಗುವಳಿ ಮಾಡುತ್ತಿಲ್ಲ ಅಂತಾದರೆ ಭಯ ಯಾಕೆ ಎಂದು ಡಿಕೆ ಶಿವಕುಮಾರ್ ಕೇಳಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಎ ಮಂಜು ಯಾರು ಭಯಪಟ್ಟಿದ್ದಾರೆ, ಏನಾದರೂ ತಪ್ಪು ಮಾಡಿದ್ದರೆ ತಾನೇ ಭಯಪಡೋದು ಎಂದು ಹೇಳಿದರು.
ಬೆಂಗಳೂರು, 19 ಮಾರ್ಚ್: ಸರ್ಕಾರೀ ಜಮೀನು ಒತ್ತುವರಿಯಾಗಿದ್ದರೆ ಅದನ್ನು ತೆರವುಮಾಡಿಸಲು ಕೋರ್ಟ್ ಆದೇಶ ಬೇಕಿಲ್ಲ, ಸರ್ಕಾರವೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಮಾಡಿಸುತ್ತದೆ ಎಂದು ಜೆಡಿಎಸ್ ಶಾಸಕ ಎ ಮಂಜು ಹೇಳಿದರು. ಸಿದ್ದರಾಮಯ್ಯ ಸರ್ಕಾರ ಕೇವಲ ಹೆಚ್ ಡಿ ಕುಮಾರಸ್ವಾಮಿಯವರು ಖರೀದಿಸಿದ ಜಮೀನನ್ನು ತನಿಖೆ ನಡೆಸಲು ಎಸ್ಐಟಿಯನ್ನು ರಚಿಸದ್ದು ರಾಜಕೀಯ ದ್ವೇಷ ಸಾಧಿಸುತ್ತಿರುವ ಸಂಗತಿ ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಮಂಜು ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ತೆರವು ಕಾರ್ಯಾಚರಣೆ: ಹೆಚ್ಡಿ ಕುಮಾರಸ್ವಾಮಿ ಮುಂದಿನ ಪ್ಲಾನ್ ಹೀಗಿದೆಯಂತೆ!
Latest Videos
ಆಗ ವೀರಪ್ಪನ್ ಕೇಸ್ನಲ್ಲಿ ಗಿಫ್ಟ್: ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!

