ನನ್ನನ್ನು ಆರೆಸ್ಸೆಸ್ ಏಜೆಂಟ್ ಎನ್ನುವ ಮುಬಾರಕ್ ಒಬ್ಬ ತಾಲಿಬಾನಿ: ಕೊಟ್ಟೂರು ಮಂಜುನಾಥ್, ಶಾಸಕ

ಮುಬಾರಕ್ ಹೇಳಿರುವಂತೆ ತಾನು ಆರೆಸ್ಸೆಸ್ ಏಜೆಂಟ್ ಹೌದು, ತಾನು ಈ ಭಾಗದ ಶಾಸಕ ಮತ್ತು ಯಾರನ್ನು ಎಲ್ಲಿಗೆ ಕರೆಸಿ ಮಾತಾಡಬೇಕು ಅನ್ನೋದು ತನ್ನ ವಿವೇಚನೆಗೆ ಬಿಟ್ಟ ವಿಷಯ, ಗೆಸ್ಟ್ ಹೌಸ್ ಗಳ ಬಗ್ಗೆ ಪ್ರಶ್ನಿಸುವ ಅಧಿಕಾರ ಮುಬಾರಕ್ ಗೆ ಇಲ್ಲ ಎಂದು ಮಂಜುನಾಥ್ ಹೇಳಿದರು.

ನನ್ನನ್ನು ಆರೆಸ್ಸೆಸ್ ಏಜೆಂಟ್ ಎನ್ನುವ ಮುಬಾರಕ್ ಒಬ್ಬ ತಾಲಿಬಾನಿ: ಕೊಟ್ಟೂರು ಮಂಜುನಾಥ್, ಶಾಸಕ
|

Updated on: Aug 28, 2024 | 3:13 PM

ಕೋಲಾರ: ಸ್ಥಳೀಯ ಶಾಸಕ ಕೊತ್ತೂರು ಮಂಜುನಾಥ್ ಮತ್ತು ನಗರಸಭೆಯ ಮಾಜಿ ಅಧ್ಯಕ್ಷ ಮುಬಾರಕ್ ನಡುವೆ ಹಲವಾರು ದಿನಗಳಿಂದ ವೈಷಮ್ಯ ಹೆಡಯೆತ್ತಿದೆ. ಮುಬಾರಕ್ ಮಾತಾಡುವ ಸಂದರ್ಭದಲ್ಲಿ ತನ್ನನ್ನು ಆರೆಸ್ಸೆಸ್ ಏಜೆಂಟ್ ಎಂದು ಕರೆದಿರುವುದಕ್ಕೆ ಕೆರಳಿರುವ ಮಂಜುನಾಥ್ ನನ್ನನ್ನು ಪ್ರಶ್ನಿಸಲು ಅವನ್ಯಾರು, ಅವನೊಬ್ಬ ತಾಲಿಬಾನಿ ಮತ್ತು ಅವನಿಂದಾಗಿ 50-60 ಕುಟುಂಬಗಳು ಸರ್ವನಾಶವಾಗಿವೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ: ಕೋಲಾರದಲ್ಲಿ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿಸಿದ ಡಿಸಿ

Follow us
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​