‘ನನ್ನ ಮುಟ್ಟಿದರೂ ಕನ್ನಡ, ನಾನು ಬಿದ್ರೂ ಕನ್ನಡ, ಕೊಂದರೂ ಕನ್ನಡ’: ಹಂಸಲೇಖ
ವರ ಸಂಗೀತ ನಿರ್ದೇಶನದಲ್ಲಿ ‘ಪಂಪ’ ಸಿನಿಮಾ ಮೂಡಿಬಂದಿದೆ. ಈ ಚಿತ್ರ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಅವರು ಸಿನಿಮಾ ಹಾಗೂ ಕನ್ನಡದ ಬಗ್ಗೆ ಮಾತನಾಡಿದರು.
ಹಂಸಲೇಖ (Hamsalekha) ಅವರು ಕನ್ನಡ ಚಿತ್ರರಂಗ ಕಂಡ ಅತ್ಯಮೂಲ್ಯ ಸಂಗೀತ ನಿರ್ದೇಶಕ ಹಾಗೂ ಗೀತ ರಚನೆಕಾರ. ಇವರು ಅದೆಷ್ಟೋ ಹಾಡುಗಳಿಗೆ ಸಂಗೀತ ಹಾಗೂ ಸಾಹಿತ್ಯ ಒದಗಿಸಿದ್ದಾರೆ. ಅವರ ಸಂಗೀತ ನಿರ್ದೇಶನದಲ್ಲಿ ‘ಪಂಪ’ ಸಿನಿಮಾ ಮೂಡಿಬಂದಿದೆ. ಈ ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಅವರು ಸಿನಿಮಾ ಹಾಗೂ ಕನ್ನಡದ ಬಗ್ಗೆ ಮಾತನಾಡಿದರು.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

