ಯುಗಾದಿಗೆ ನಮ್ಗೆ ಸಂಬಳ ಕೊಟ್ಟಿಲ್ಲ ಅಂತ ನೌಕರರಿಂದ ತಟ್ಟೆ ಚಳವಳಿ : ಕೋಡಿಹಳ್ಳಿ ಚಂದ್ರಶೇಖರ್
ಯುಗಾದಿಗೆ ನಮ್ಗೆ ಸಂಬಳ ಕೊಟ್ಟಿಲ್ಲ ಅಂತ ನೌಕರರಿಂದ ತಟ್ಟೆ ಚಳವಳಿ : ಕೋಡಿಹಳ್ಳಿ ಚಂದ್ರಶೇಖರ್

ಯುಗಾದಿಗೆ ನಮ್ಗೆ ಸಂಬಳ ಕೊಟ್ಟಿಲ್ಲ ಅಂತ ನೌಕರರಿಂದ ತಟ್ಟೆ ಚಳವಳಿ : ಕೋಡಿಹಳ್ಳಿ ಚಂದ್ರಶೇಖರ್

ಸಾಧು ಶ್ರೀನಾಥ್​

Updated on: Apr 10, 2021 | 5:32 PM

ಸಿಎಂ ಬಿಎಸ್​ವೈ ಬರೀ ಅಧಿಕಾರಿಗಳ ಮಾತು ಮಾತ್ರ ಕೇಳ್ತವರೆ. ಒಂದು ಸೈಡ್ ಕೇಳಿ ಅವದ ವಾದ ಮಂಡಿಸೋದು ಎಷ್ಟು ಸರಿ.. ನಮ್ಮ ನೌಕರರನ್ನು ಕರೆದು ಮಾತನಾಡಲಿ.. ಆ ಬಳಿಕ ಅವರ ಉತ್ತರ ಏನು ಅಂತ ಕೊಡಲಿ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು