ದೇವರಾಜೇಗೌಡ ಜೈಲಿಂದ ಹೊರಬಂದ ದಿನ ಸರ್ಕಾರ ಉರುಳೋದಾದರೆ ಅವರು ಅಲ್ಲೇ ಇರಲಿ: ಜಿ ಪರಮೇಶ್ವರ್, ಗೃಹ ಸಚಿವ

ಬಿಜೆಪಿ ನಾಯಕರು ಹೇಳಿದ ಹಾಗೆ ನಾವು ಸರ್ಕಾರ ನಡೆಸಲಾಗಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ, ಬಿಜೆಪಿಯರು ಎಷ್ಟೇ ಪ್ರಯತ್ನಪಟ್ಟರೂ ಜನರ ನೆಮ್ಮದಿ ಹಾಳಾಗಲು ತಮ್ಮ ಸರ್ಕಾರ ಬಿಡಲ್ಲ ಎಂದು ಪರಮೇಶ್ವರ್ ಹೇಳಿದರು.

ದೇವರಾಜೇಗೌಡ ಜೈಲಿಂದ ಹೊರಬಂದ ದಿನ ಸರ್ಕಾರ ಉರುಳೋದಾದರೆ ಅವರು ಅಲ್ಲೇ ಇರಲಿ: ಜಿ ಪರಮೇಶ್ವರ್, ಗೃಹ ಸಚಿವ
|

Updated on: May 18, 2024 | 7:02 PM

ತುಮಕೂರು: ಬಿಜೆಪಿ ನಾಯಕರು ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ನಡೆದ ಅಪರಾಧ ಪ್ರಮಾಣದ ಬಗ್ಗೆ ಮಾತಾಡಲ್ಲ, ಅಂಕಿ-ಅಂಶಗಳನ್ನು (stats) ತೆಗೆದು ನೋಡಿದರೆ ಬಿಜೆಪಿ ಅಧಿಕಾರಾವಧಿಯಲ್ಲಿ ಅಪರಾಧ ಪ್ರಮಾಣ ಜಾಸ್ತಿಯಿತ್ತು ಮತ್ತು ಅವರ ಅವಧಿಯಲ್ಲೇ ಹೆಚ್ಚು ಕೊಲೆಗಳು ನಡೆದಿದ್ದು ಅನ್ನೋದು ಗೊತ್ತಾಗುತ್ತೆ ಅಂತ ಗೃಹ ಸಚಿವ ಜಿ ಪರರಮೇಶ್ವರ್ (G Parameshwara) ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಅವರು, ಬಿಜೆಪಿ ನಾಯಕರು ಹೇಳಿದ ಹಾಗೆ ನಾವು ಸರ್ಕಾರ ನಡೆಸಲಾಗಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ (law and order) ಚೆನ್ನಾಗಿದೆ, ಬಿಜೆಪಿಯರು ಎಷ್ಟೇ ಪ್ರಯತ್ನಪಟ್ಟರೂ ಜನರ ನೆಮ್ಮದಿ ಹಾಳಾಗಲು ತಮ್ಮ ಸರ್ಕಾರ ಬಿಡಲ್ಲ ಎಂದು ಪರಮೇಶ್ವರ್ ಹೇಳಿದರು. ದೇವರಾಜೇಗೌಡರು, ಡಿಕೆ ಶಿವಕುಮಾರ್ 100 ಕೋಟಿ ರೂ ಆಮಿಶವೊಡ್ಡಿದ ಬಗ್ಗೆ ಮಾತಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು ಆ ಅಂಶವನ್ನೂ ಎಸ್ಐಟಿ ತನ್ನ ತನಿಖೆಯಲ್ಲಿ ಸೇರಿಸಿಕೊಳ್ಳಲಿದೆ ಎಂದು ಹೇಳಿದರು. ತಾನು ಜೈಲಿಂದ ಹೊರಬಂದ ದಿನ ರಾಜ್ಯದಲ್ಲಿ ಕಾಂಗ್ರೆಸ್ ಪತನಗೊಳ್ಳುತ್ತದೆ ಎಂದು ದೇವರಾಜೇಗೌಡರು ಹೇಳಿರುವುದಕ್ಕೆ ಉತ್ತರಿಸಿದ ಗೃಹ ಸಚಿವ, ಹಾಗಾದರೆ ಅವರು ಜೈಲಲ್ಲೇ ಇರಲಿ ಎಂದು ನಗುತ್ತಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ: ಜಿ ಪರಮೇಶ್ವರ್​

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್