ಒಡಂಬಡಿಕೆಯಾಗಿದ್ದರೆ ಸಿದ್ದರಾಮಯ್ಯನವರು ಶಿವಕುಮಾರ್ಗೆ ಅಧಿಕಾರ ಬಿಟ್ಟುಕೊಡಬೇಕು: ಶ್ರೀಶೈಲ ಜಗದ್ಗುರುಗಳು
ಹಿಂದೂಗಳ ಹತ್ಯೆಯಾಗುತ್ತಿರುವುದು ಬಹಳ ನೋವಿನ ಸಂಗತಿಯಾಗಿದೆ ಮತ್ತು ಅದು ಖಂಡನೀಯ, ನಮ್ಮ ದೇಶ ಹಲವಾರು ಸಂಪ್ರದಾಯ ಮತ್ತು ಸಂಸ್ಕತಿಗಳ ನೆಲೆವೀಡಾಗಿದೆ, ಪರಧರ್ಮ ಸಹಿಷ್ಣುತೆ ಎಲ್ಲ ಭಾರತೀಯರ ಬದುಕಿನ ಮಾರ್ಗವಾಗಿದೆ ಧರ್ಮದ ಹಿನ್ನೆಲೆಯಲ್ಲಿ ದ್ವೇಷವನ್ನು ಪಸರಿಸುವುದು ಮತ್ತು ಸಾಧಿಸುವುದು ಒಪ್ಪತಕ್ಕ ಮಾತಲ್ಲ ಎಂದು ಶ್ರೀಶೈಲ ಜಗದ್ಗುರುಗಳು ಹೇಳಿದರು.
ಬಾಗಲಕೋಟೆ, ಜುಲೈ 16: ಹೈಕಮಾಂಡ್ ಮಧ್ಯಸ್ಥಿಕೆಯಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ ನಡುವೆ ಏನು ಒಡಂಬಡಿಕೆಯಾಗಿದೆಯೋ ಗೊತ್ತಿಲ್ಲ, ಹಾಗಾಗಿ ಅಧಿಕಾರ ಹಂಚಿಕೆ ವಿಷಯದಲ್ಲಿ ಮಾತಾಡೋದು ಸೂಕ್ತ ಅಲ್ಲ ಎಂದು ಶ್ರೀಶೈಲ ಜಗದ್ಗುರು ಡಾ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮದವರ ಜೊತೆ ಮಾತಾಡಿದ ಅವರು ಒಂದು ವೇಳೆ ಒಡಂಬಡಿಕೆಯಾಗಿದ್ದೇ ನಿಜವಾದರೆ, ಸಿದ್ದರಾಮಯ್ಯನವರು ಸ್ಥಾನವನ್ನು ಶಿವಕುಮಾರ್ಗೆ ಬಿಟ್ಟುಕೊಡಬೇಕು ಎಂದು ಹೇಳಿದ ಸ್ವಾಮೀಜಿ ಇಬ್ಬರೂ ರಾಜಕೀಯ ಮುತ್ಸದ್ದಿಗಳು ಮತ್ತು ಅಪಾರ ಅನುಭವವುಳ್ಳವರು ಎಂದರು. ರಾಜಕಾರಣಿಗಳು ಯಾರೇ ಆಗಿರಲಿ, ಕುರ್ಚಿಗಾಗಿ ಬಡಿದಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕು ಎಂದು ಅವರು ಹೇಳಿದರು.
ಇದನ್ನೂ ಓದಿ: kodimatha Swamiji Predictions: ರಾಜಕಾರಣ, ಪ್ರಕೃತಿ ವಿಕೋಪ, ಯುದ್ಧದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

