ಸರ್ಕಾರ ಭ್ರಷ್ಟವಾಗಿದ್ದರೆ ಅದು ಭ್ರಷ್ಟರ ವಿರುದ್ಧ ಕ್ರಮ ತೆಗೆದುಕೊಳ್ಳುವುದಿಲ್ಲ: ಸಿದ್ದರಾಮಯ್ಯ
ಆದರೆ ಪೊಲೀಸರು ಬಿ ರಿಪೋರ್ಟ್ ನೀಡಿ ಕೇಸನ್ನು ಮುಚ್ಚಿ ಹಾಕಿದರು ಎಂದು ಹೇಳಿದರು. ಸರ್ಕಾರ ಭ್ರಷ್ಟವಾಗಿದ್ದರೆ ಅದು ಭ್ರಷ್ಟರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಮಾರ್ಮಿಕವಾಗಿ ಹೇಳಿದರು.
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಶುಕ್ರವಾರ ಮೈಸೂರಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸುವಾಗ ಬೆಳಗಾವಿಯ ಗುತ್ತೇದಾರ ಸಂತೋಷ ಪಾಟೀಲ್ ತಾವು ನಡೆಸಿದ ಕಾಮಗಾರಿಗಳ ಬಿಲ್ ಬಿಡುಗಡೆ ಮಾಡಲು ಶೇ. 40 ಕಮೀಷನ್ ಕೇಳಿದ್ದಕ್ಕೆ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡರು. ಅವರ ಡೆತ್ ನೋಟ್ ನಲ್ಲಿ ಕೆ ಎಸ್ ಈಶ್ವರಪ್ಪನವರ (KS Eshwarappa) ಹೆಸರು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಹಾಗಾಗೇ, ಅವರು ರಾಜೀನಾಮೆ ನೀಡಿದ್ದು. ಆದರೆ ಪೊಲೀಸರು ಬಿ ರಿಪೋರ್ಟ್ ನೀಡಿ ಕೇಸನ್ನು ಮುಚ್ಚಿ ಹಾಕಿದರು ಎಂದು ಹೇಳಿದರು. ಸರ್ಕಾರ ಭ್ರಷ್ಟವಾಗಿದ್ದರೆ (corrupt) ಅದು ಭ್ರಷ್ಟರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಮಾರ್ಮಿಕವಾಗಿ ಹೇಳಿದರು.
Published on: Aug 26, 2022 02:18 PM
Follow Us
Latest Videos
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

