ದುಡ್ಡಿರುವ ಮಹಿಳೆಯರು ಟಿಕೆಟ್ ಖರೀದಿಸಲಿ ಅವರನ್ನು ತಡೆದವರಾರು? ಶಕ್ತಿ ಯೋಜನೆ ಫಲಾನುಭವಿಗಳು
ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಹಿಳೆಯೊಬ್ಬರು ವೋಟು ಕೇಳಲು ಬಂದಾಗ ಸರ್ಕಾರ ಎಲ್ಲ ಗ್ಯಾರಂಟಿ ಯೋಜನೆನಗಳನ್ನು 5-ವರ್ಷ ಜಾರಿಯಲ್ಲಿಡುವುದಾಗಿ ಹೇಳಿತ್ತು, ಅದು ಹೇಗೆ ಒಂದೂವರೆ ವರ್ಷದವರೆಗೆ ನಡೆಸಿ ನಿಲ್ಲಿಸುತ್ತಾರೆ? ಕೊಟ್ಟ ಮಾತಿಗೆ ಸರ್ಕಾರ ಬದ್ಧವಾಗಿರಲೇಬೇಕು ಎಂದು ಅವರು ಹೇಳುತ್ತಾರೆ.
ಬೆಂಗಳೂರು: ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವ ಆಲೋಚನೆಯನ್ನು ಸರ್ಕಾರ ಮಾಡುತ್ತಿದ್ದರೆ ಅದರ ಫಲಾನುಭವಿಗಳು ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಟಿವಿ9 ಬೆಂಗಳೂರು ವರದಿಗಾರ್ತಿ ನಗರದ ಕೆಲ ಮಹಿಳೆಯರೊಂದಿಗೆ ಮಾತಾಡಿದ್ದಾರೆ. ಮನೆಗೆಲಸ, ಗಾರೆ ಕೆಲಸ ಮತ್ತು ಗಾರ್ಮೆಂಟ್ಸ್ಗೆ ಹೋಗುವವರಿಗೆ ಬಹಳ ತೊಂದರೆಯಾಗುತ್ತದೆ, ಪ್ರಯಾಣದ ಹಣವನ್ನು ಬೇರೆ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದೇವೆ ಎಂದು ಎಂದು ಮಹಿಳೆಯರು ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಡಿಕೆಶಿಗೆ ಕನಸಿನಲ್ಲಿ ಮಹಿಳೆಯರು, ದೇವರು ಬಂದು ಹೇಳಿದ್ದಾರೋ? ಶಕ್ತಿ ಯೋಜನೆ ಸ್ಥಗಿತ ಸುಳಿವಿಗೆ ಕುಮಾರಸ್ವಾಮಿ ಕಿಡಿ
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್

