ಕರೆಂಟ್ ಬಿಲ್‌ ಕೇಳಿದ್ರೆ ನಿಮ್ಮನ್ನೆ ಕಟ್ಟಿ ಹಾಕುತ್ತೇವೆ: ಮಂಡ್ಯ ವ್ಯಕ್ತಿಯ ಟಿಕ್​ ಟಾಕ್​ ವಿಡಿಯೋ ವೈರಲ್​

ಉಚಿತ ಭಾಗ್ಯಗಳಿಂದಾಗಿ ಚೆಸ್ಕಾಂ ಸಿಬ್ಬಂದಿಗಳು ಪೇಚಿಗೆ ಸಿಲುಕಿದಂತಾಗಿದೆ. ಮಂಡ್ಯದ ಕೆರಗೊಡಿನಲ್ಲಿ ವ್ಯಕ್ತಿ ಓರ್ವ ಸಿದ್ದರಾಮಯ್ಯ ಡೈಲಾಗ್‌ಗೆ ಟಿಕ್ ಟಾಕ್ ಮಾಡಿದ್ದು, ವಿಡಿಯೋ ವೈರಲ್​ ಆಗಿದೆ.

ಕರೆಂಟ್ ಬಿಲ್‌ ಕೇಳಿದ್ರೆ ನಿಮ್ಮನ್ನೆ ಕಟ್ಟಿ ಹಾಕುತ್ತೇವೆ: ಮಂಡ್ಯ ವ್ಯಕ್ತಿಯ ಟಿಕ್​ ಟಾಕ್​ ವಿಡಿಯೋ ವೈರಲ್​
|

Updated on:May 26, 2023 | 8:27 PM

ಮಂಡ್ಯ: ಕಾಂಗ್ರೆಸ್ (Congress)​ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಘೋಷಿಸಿತ್ತು. ಸದ್ಯ ಈ ಉಚಿತ ಭಾಗ್ಯಗಳಿಂದಾಗಿ ಚೆಸ್ಕಾಂ ಸಿಬ್ಬಂದಿಗಳು ಪೇಚಿಗೆ ಸಿಲುಕಿದಂತಾಗಿದೆ. ಬಿಲ್​ ಕಟ್ಟಿ ಎಂದು ಮನೆಗೆ ಹೋದರೆ ಸಾಕು ಜನರು ಟಿಕ್ ಟಾಕ್ ಮಾಡಿವಂತಾಗಿದೆ. ಮಂಡ್ಯದ ಕೆರಗೊಡಿನಲ್ಲಿ ವ್ಯಕ್ತಿ ಓರ್ವ ಸಿದ್ದರಾಮಯ್ಯ ಡೈಲಾಗ್‌ಗೆ ಟಿಕ್ ಟಾಕ್ ಮಾಡಿದ್ದು, ವಿಡಿಯೋ ವೈರಲ್​ ಆಗಿದೆ. ಮಹದೇವಪ್ಪ ನಿಂಗೂ ಫ್ರೀ, ನಂಗೂ ಫ್ರೀ ಈ ಹಿಂದೆ ಸಿದ್ದರಾಮಯ್ಯ ಹೇಳಿದ್ದರು. ವಿದ್ಯುತ್ ಬಿಲ್ ವಸೂಲಿಗೆ ಹೋದ ಸಿಬ್ಬಂದಿಗಳಿಗೆ ವ್ಯಕ್ತಿ ಸಿದ್ದರಾಮಯ್ಯ ಡೈಲಾಗ್ ಹೊಡೆದಿದ್ದಾರೆ. ಈಗ ಕರೆಂಟ್ ಬಿಲ್ ಕಟ್ಟಣ್ಣ ಎಂದ ಚೆಸ್ಕಾಂ ಸಿಬ್ಬಂದಿಗಳಿಗೆ ಕರೆಂಟ್ ಬಿಲ್‌ ಕೇಳಿದ್ರೆ ನಿಮ್ಮನ್ನೆ ಕಟ್ಟಿ ಹಾಕುತ್ತೇವೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 8:26 pm, Fri, 26 May 23

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್