AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ; ಎಷ್ಟು ಅಂತೀರಾ?

ತುಮಕೂರು ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ.

ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Sep 22, 2023 | 3:28 PM

Share

ತುಮಕೂರು, ಸೆ.22: ದೇಶದೆಲ್ಲೆಡೆ ಗಣೇಶ ಚತುರ್ಥಿ ಅದ್ಧೂರಿಯಾಗಿದೆ ನಡೆಯುತ್ತಿದೆ. ಅದರಂತೆ ತುಮಕೂರು(Tumakuru) ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ. ಗೋಪಾಲಪ್ಪ ಎಂಬುವರಿಗೆ ದಕ್ಕಿದ ಈ ಗಣೇಶನ ಲಡ್ಡು.‌ 32,700 ರೂಪಾಯಿಗೆ ಹಣ ಕೊಟ್ಟು ಲಡ್ಡು ತೆಗೆದುಕೊಂಡಿದ್ದಾರೆ. ಹರಾಜಿನಲ್ಲಿ ಗೆದ್ದ ಗೋಪಾಲಪ್ಪಗೆ ಗಣೇಶ ಕಮಿಟಿಯಿಂದ ಸನ್ಮಾನ ಮಾಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ