AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ; ಎಷ್ಟು ಅಂತೀರಾ?

ತುಮಕೂರು ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 22, 2023 | 3:28 PM

Share

ತುಮಕೂರು, ಸೆ.22: ದೇಶದೆಲ್ಲೆಡೆ ಗಣೇಶ ಚತುರ್ಥಿ ಅದ್ಧೂರಿಯಾಗಿದೆ ನಡೆಯುತ್ತಿದೆ. ಅದರಂತೆ ತುಮಕೂರು(Tumakuru) ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ. ಗೋಪಾಲಪ್ಪ ಎಂಬುವರಿಗೆ ದಕ್ಕಿದ ಈ ಗಣೇಶನ ಲಡ್ಡು.‌ 32,700 ರೂಪಾಯಿಗೆ ಹಣ ಕೊಟ್ಟು ಲಡ್ಡು ತೆಗೆದುಕೊಂಡಿದ್ದಾರೆ. ಹರಾಜಿನಲ್ಲಿ ಗೆದ್ದ ಗೋಪಾಲಪ್ಪಗೆ ಗಣೇಶ ಕಮಿಟಿಯಿಂದ ಸನ್ಮಾನ ಮಾಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ