AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ; ಎಷ್ಟು ಅಂತೀರಾ?

ತುಮಕೂರು ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ.

ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Sep 22, 2023 | 3:28 PM

Share

ತುಮಕೂರು, ಸೆ.22: ದೇಶದೆಲ್ಲೆಡೆ ಗಣೇಶ ಚತುರ್ಥಿ ಅದ್ಧೂರಿಯಾಗಿದೆ ನಡೆಯುತ್ತಿದೆ. ಅದರಂತೆ ತುಮಕೂರು(Tumakuru) ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ. ಗೋಪಾಲಪ್ಪ ಎಂಬುವರಿಗೆ ದಕ್ಕಿದ ಈ ಗಣೇಶನ ಲಡ್ಡು.‌ 32,700 ರೂಪಾಯಿಗೆ ಹಣ ಕೊಟ್ಟು ಲಡ್ಡು ತೆಗೆದುಕೊಂಡಿದ್ದಾರೆ. ಹರಾಜಿನಲ್ಲಿ ಗೆದ್ದ ಗೋಪಾಲಪ್ಪಗೆ ಗಣೇಶ ಕಮಿಟಿಯಿಂದ ಸನ್ಮಾನ ಮಾಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್