AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ; ಎಷ್ಟು ಅಂತೀರಾ?

ತುಮಕೂರು ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 22, 2023 | 3:28 PM

Share

ತುಮಕೂರು, ಸೆ.22: ದೇಶದೆಲ್ಲೆಡೆ ಗಣೇಶ ಚತುರ್ಥಿ ಅದ್ಧೂರಿಯಾಗಿದೆ ನಡೆಯುತ್ತಿದೆ. ಅದರಂತೆ ತುಮಕೂರು(Tumakuru) ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ. ಗೋಪಾಲಪ್ಪ ಎಂಬುವರಿಗೆ ದಕ್ಕಿದ ಈ ಗಣೇಶನ ಲಡ್ಡು.‌ 32,700 ರೂಪಾಯಿಗೆ ಹಣ ಕೊಟ್ಟು ಲಡ್ಡು ತೆಗೆದುಕೊಂಡಿದ್ದಾರೆ. ಹರಾಜಿನಲ್ಲಿ ಗೆದ್ದ ಗೋಪಾಲಪ್ಪಗೆ ಗಣೇಶ ಕಮಿಟಿಯಿಂದ ಸನ್ಮಾನ ಮಾಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ