Narendra Modi: ವಾರಣಾಸಿಯಲ್ಲಿ ಇಳಯರಾಜಾ ಸಂಗೀತಕ್ಕೆ ಮಾರು ಹೋದ ಪ್ರಧಾನಿ ಮೋದಿ
ನಿನ್ನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಔಪಚಾರಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ. ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾರವರ ಸಂಗೀತ ಕಚೇರಿ ಅದ್ದೂರಿಯಾಗಿ ನಡೆಯಿತು.
ಉತ್ತರ ಪ್ರದೇಶ: ಒಂದು ತಿಂಗಳ ಕಾಲ ನಡೆಯುವ ವಾರಣಾಸಿಯ ಕಾಶಿ-ತಮಿಳು ಸಮಾಗಮವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಿನ್ನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಔಪಚಾರಿಕವಾಗಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾರವರ ಸಂಗೀತ ಕಚೇರಿ ಅದ್ದೂರಿಯಾಗಿ ನಡೆಯಿತು. ಇಳಯರಾಜಾ ಸಂಗೀತಕ್ಕೆ ಮಾರು ಹೋದ ಪ್ರಧಾನಿ ಮೋದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜತೆ ಸಂಗೀತದ ರಸ ಆಸ್ವಾದಿಸಿದರು.
Published on: Nov 20, 2022 01:12 PM
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

