Narendra Modi: ವಾರಣಾಸಿಯಲ್ಲಿ ಇಳಯರಾಜಾ ಸಂಗೀತಕ್ಕೆ ಮಾರು ಹೋದ ಪ್ರಧಾನಿ ಮೋದಿ
ನಿನ್ನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಔಪಚಾರಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ. ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾರವರ ಸಂಗೀತ ಕಚೇರಿ ಅದ್ದೂರಿಯಾಗಿ ನಡೆಯಿತು.
ಉತ್ತರ ಪ್ರದೇಶ: ಒಂದು ತಿಂಗಳ ಕಾಲ ನಡೆಯುವ ವಾರಣಾಸಿಯ ಕಾಶಿ-ತಮಿಳು ಸಮಾಗಮವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಿನ್ನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಔಪಚಾರಿಕವಾಗಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾರವರ ಸಂಗೀತ ಕಚೇರಿ ಅದ್ದೂರಿಯಾಗಿ ನಡೆಯಿತು. ಇಳಯರಾಜಾ ಸಂಗೀತಕ್ಕೆ ಮಾರು ಹೋದ ಪ್ರಧಾನಿ ಮೋದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜತೆ ಸಂಗೀತದ ರಸ ಆಸ್ವಾದಿಸಿದರು.
Published on: Nov 20, 2022 01:12 PM
Follow Us
Latest Videos
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ

