Narendra Modi: ವಾರಣಾಸಿಯಲ್ಲಿ ಇಳಯರಾಜಾ ಸಂಗೀತಕ್ಕೆ ಮಾರು ಹೋದ ಪ್ರಧಾನಿ ಮೋದಿ
ನಿನ್ನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಔಪಚಾರಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ. ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾರವರ ಸಂಗೀತ ಕಚೇರಿ ಅದ್ದೂರಿಯಾಗಿ ನಡೆಯಿತು.
ಉತ್ತರ ಪ್ರದೇಶ: ಒಂದು ತಿಂಗಳ ಕಾಲ ನಡೆಯುವ ವಾರಣಾಸಿಯ ಕಾಶಿ-ತಮಿಳು ಸಮಾಗಮವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಿನ್ನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಔಪಚಾರಿಕವಾಗಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾರವರ ಸಂಗೀತ ಕಚೇರಿ ಅದ್ದೂರಿಯಾಗಿ ನಡೆಯಿತು. ಇಳಯರಾಜಾ ಸಂಗೀತಕ್ಕೆ ಮಾರು ಹೋದ ಪ್ರಧಾನಿ ಮೋದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜತೆ ಸಂಗೀತದ ರಸ ಆಸ್ವಾದಿಸಿದರು.
Published on: Nov 20, 2022 01:12 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

